ಅನ್ನಭಾಗ್ಯ ಯೋಜನೆಯಡಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರ ನಗದು ವರ್ಗಾವಣೆಗೆ ಇಂದು ಸಂಜೆ 5ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಅನ್ನಭಾಗ್ಯ ಯೋಜನೆಯು ಕಾಂಗ್ರೆಸ್ ಸರ್ಕಾರದ 3ನೇ ಗ್ಯಾರಂಟಿ ಯೋಜನೆಯಾಗಿದೆ. ಈ ಯೋಜನೆ ಫಲಾನುಭವಿಗಳ ಅಕೌಂಟ್ಗೆ 170 ರೂಪಾಯಿ ಹಣ ಜಮಾವಣೆ ಮಾಡಲಿರುವ ಸರ್ಕಾರ.
ಸರ್ಕಾರ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಿತ್ತು. ಇದರಲ್ಲಿ 5 ಕಿಲೋ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಉಳಿದ 5 ಕಿಲೋ ಅಕ್ಕಿ ಲಭ್ಯವಿಲ್ಲದ ಕಾರಣ ಅಕ್ಕಿ ಬದಲಿಗೆ 1 ಕೆಜಿಗೆ 34 ರೂ. ನಂತೆ 5 ಕೆಜಿ ಅಕ್ಕಿಗೆ 170 ರೂ. ನೀಡಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಗೆ ಬಜೆಟ್ನಲ್ಲೂ ತಿಂಗಳಿಗೆ 856.25 ಕೋಟಿ ರೂ.ನಂತೆ 10,275 ಕೋಟಿ ರೂ. ಹಣವನ್ನು ಸಿಎಂ ಸಿದ್ದರಾಮಯ್ಯ ಮೀಸಲಿಟ್ಟಿದ್ದಾರೆ.
ರಾಜ್ಯದಲ್ಲಿ ಸುಮಾರು 1.29 ಕೋಟಿ ಬಿಪಿಎಲ್ ಕಾರ್ಡ್ಗಳು ಬಳಕೆಯಲ್ಲಿವೆ. ಬಿಪಿಎಲ್ ಕಾರ್ಡ್ ಆಧಾರದಲ್ಲಿ 4.41 ಕೋಟಿ ಫಲಾನುಭವಿಗಳು ಈ ಯೋಜನೆಯನ್ನು ಅವಲಂಬಿಸಿದ್ದಾರೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…