ಅನ್ನಭಾಗ್ಯ ಯೋಜನೆಯಡಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರ ನಗದು ವರ್ಗಾವಣೆಗೆ ಇಂದು ಸಂಜೆ 5ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಅನ್ನಭಾಗ್ಯ ಯೋಜನೆಯು ಕಾಂಗ್ರೆಸ್ ಸರ್ಕಾರದ 3ನೇ ಗ್ಯಾರಂಟಿ ಯೋಜನೆಯಾಗಿದೆ. ಈ ಯೋಜನೆ ಫಲಾನುಭವಿಗಳ ಅಕೌಂಟ್ಗೆ 170 ರೂಪಾಯಿ ಹಣ ಜಮಾವಣೆ ಮಾಡಲಿರುವ ಸರ್ಕಾರ.
ಸರ್ಕಾರ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಿತ್ತು. ಇದರಲ್ಲಿ 5 ಕಿಲೋ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಉಳಿದ 5 ಕಿಲೋ ಅಕ್ಕಿ ಲಭ್ಯವಿಲ್ಲದ ಕಾರಣ ಅಕ್ಕಿ ಬದಲಿಗೆ 1 ಕೆಜಿಗೆ 34 ರೂ. ನಂತೆ 5 ಕೆಜಿ ಅಕ್ಕಿಗೆ 170 ರೂ. ನೀಡಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಗೆ ಬಜೆಟ್ನಲ್ಲೂ ತಿಂಗಳಿಗೆ 856.25 ಕೋಟಿ ರೂ.ನಂತೆ 10,275 ಕೋಟಿ ರೂ. ಹಣವನ್ನು ಸಿಎಂ ಸಿದ್ದರಾಮಯ್ಯ ಮೀಸಲಿಟ್ಟಿದ್ದಾರೆ.
ರಾಜ್ಯದಲ್ಲಿ ಸುಮಾರು 1.29 ಕೋಟಿ ಬಿಪಿಎಲ್ ಕಾರ್ಡ್ಗಳು ಬಳಕೆಯಲ್ಲಿವೆ. ಬಿಪಿಎಲ್ ಕಾರ್ಡ್ ಆಧಾರದಲ್ಲಿ 4.41 ಕೋಟಿ ಫಲಾನುಭವಿಗಳು ಈ ಯೋಜನೆಯನ್ನು ಅವಲಂಬಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…