ಅನ್ನಭಾಗ್ಯ ಯೋಜನೆಯಡಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರ ನಗದು ವರ್ಗಾವಣೆಗೆ ಇಂದು ಸಂಜೆ 5ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಅನ್ನಭಾಗ್ಯ ಯೋಜನೆಯು ಕಾಂಗ್ರೆಸ್ ಸರ್ಕಾರದ 3ನೇ ಗ್ಯಾರಂಟಿ ಯೋಜನೆಯಾಗಿದೆ. ಈ ಯೋಜನೆ ಫಲಾನುಭವಿಗಳ ಅಕೌಂಟ್ಗೆ 170 ರೂಪಾಯಿ ಹಣ ಜಮಾವಣೆ ಮಾಡಲಿರುವ ಸರ್ಕಾರ.
ಸರ್ಕಾರ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಿತ್ತು. ಇದರಲ್ಲಿ 5 ಕಿಲೋ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಉಳಿದ 5 ಕಿಲೋ ಅಕ್ಕಿ ಲಭ್ಯವಿಲ್ಲದ ಕಾರಣ ಅಕ್ಕಿ ಬದಲಿಗೆ 1 ಕೆಜಿಗೆ 34 ರೂ. ನಂತೆ 5 ಕೆಜಿ ಅಕ್ಕಿಗೆ 170 ರೂ. ನೀಡಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಗೆ ಬಜೆಟ್ನಲ್ಲೂ ತಿಂಗಳಿಗೆ 856.25 ಕೋಟಿ ರೂ.ನಂತೆ 10,275 ಕೋಟಿ ರೂ. ಹಣವನ್ನು ಸಿಎಂ ಸಿದ್ದರಾಮಯ್ಯ ಮೀಸಲಿಟ್ಟಿದ್ದಾರೆ.
ರಾಜ್ಯದಲ್ಲಿ ಸುಮಾರು 1.29 ಕೋಟಿ ಬಿಪಿಎಲ್ ಕಾರ್ಡ್ಗಳು ಬಳಕೆಯಲ್ಲಿವೆ. ಬಿಪಿಎಲ್ ಕಾರ್ಡ್ ಆಧಾರದಲ್ಲಿ 4.41 ಕೋಟಿ ಫಲಾನುಭವಿಗಳು ಈ ಯೋಜನೆಯನ್ನು ಅವಲಂಬಿಸಿದ್ದಾರೆ.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…