ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆ ಜಾರಿ ಮಾಡುವಲ್ಲಿ ಜನರಿಗೆ ದೋಖಾ ಮಾಡುವುದು ಮುಂದುವರೆಸಿದೆ. ಹತ್ತು ಕೆಜಿ ಅಕ್ಕಿ ಕೊಡುವ ಗ್ಯಾರೆಂಟಿ ನೀಡಿ ಈಗ ಒಬ್ಬರಿಗೆ 170 ರೂ. ಹಾಕುವುದಾಗಿ ಹೇಳಿರುವುದು ಸರ್ಕಾರದ ವಂಚನೆಯ ಇನ್ನೊಂದು ಮುಖ ಬಯಲಾಗಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ
ರಾಜ್ಯ ಸರ್ಕಾರ ನೀಡುವ 170 ರೂ. ಗ್ರಾಮೀಣ ಮಹಿಳೆಯ ದಿನದ ಕೂಲಿಯ ಅರ್ಧದಷ್ಟು ಹಣವೂ ಆಗುವುದಿಲ್ಲ. ಸುಳ್ಳು ಗ್ಯಾರೆಂಟಿ ಗಳನ್ನು ಈಡೇರಿಸಲಾಗದೇ ಈಗ ಜನರಿಗೆ ದ್ರೋಹ ಮಾಡಲಾಗುತ್ತಿದೆ.
ಚುನಾವಣೆಯಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಹತ್ತು ಕೆಜಿ ಅಕ್ಕಿ ಕೊಡಿ, ಇಲ್ಲವೇ ಮಾರುಕಟ್ಟೆ ದರದಲ್ಲಿ ಪ್ರತಿ ಕೆಜಿಗೆ 60 ರೂ. ಗಳಂತೆ ಹತ್ತು ಕೆಜಿಗೆ ತಗಲುವ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಿ. ಇಲ್ಲದಿದ್ದರೆ ಮಾತಿಗೆ ತಪ್ಪಿದ್ದಕ್ಕಾಗಿ ಜನರಿಗೆ ಕ್ಷಮೆ ಕೇಳಿ ಎಂದು ಆಗ್ರಹಿಸಿದ್ದಾರೆ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…