ನಿನ್ನೆ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಯುವಕ ಮೃತನಾಗಿದ್ದು… ಮೃತನ ಕಣ್ಣು ದಾನ ಮಾಡುವ ಮೂಲಕ ಮೃತನ ಕುಟುಂಬ ಸಾವಿನಲ್ಲೂ ಸಾರ್ಥಕತೆ ಮೆರೆದಿದೆ.
ನಿನ್ನೆ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ದೇವನಹಳ್ಳಿ ತಾಲ್ಲೂಕಿನ ಅಕ್ಕುಪೇಟೆ ಗ್ರಾಮದ ಯುವಕ ಮನೋಜ್(25) ಸಾವು.
ಅಪಘಾತದಲ್ಲಿ ಮೃತನಾದ ಮನೋಜ್ ಕುಟುಂಬ ಕಣ್ಣಿನ ದಾನ ಮಾಡಿದೆ.
ದೇವನಹಳ್ಳಿ ತಾಲ್ಲೂಕಿನ ನೀಲೇರಿ ಗೇಟ್ ಬಳಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ ನಡೆದಿತ್ತು. ಕಾರು ಡಿಕ್ಕಿ ಹೊಡದ ರಭಸಕ್ಕೆ ಸ್ಥಳದಲ್ಲೇ ಯುವಕ ಮೃತಪಟ್ಟಿದ್ದ. ಬೇರೆಯವರ ಕಣ್ಣಿನಲ್ಲಿ ಮೃತ ಮನೋಜ್ ಕಾಣಲು ಕುಟುಂಬ ನಿರ್ಧಾರ ಮಾಡಿ, ಮೃತನ ಕಣ್ಣು ದಾನ ಮಾಡುವ ಮೂಲಕ ಮೃತನ ಕುಟುಂಬ ಸಾವಿನಲ್ಲೂ ಸಾರ್ಥಕತೆ ಮೆರೆದಿದೆ.
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…