ನಿನ್ನೆ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಯುವಕ ಮೃತನಾಗಿದ್ದು… ಮೃತನ ಕಣ್ಣು ದಾನ ಮಾಡುವ ಮೂಲಕ ಮೃತನ ಕುಟುಂಬ ಸಾವಿನಲ್ಲೂ ಸಾರ್ಥಕತೆ ಮೆರೆದಿದೆ.
ನಿನ್ನೆ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ದೇವನಹಳ್ಳಿ ತಾಲ್ಲೂಕಿನ ಅಕ್ಕುಪೇಟೆ ಗ್ರಾಮದ ಯುವಕ ಮನೋಜ್(25) ಸಾವು.
ಅಪಘಾತದಲ್ಲಿ ಮೃತನಾದ ಮನೋಜ್ ಕುಟುಂಬ ಕಣ್ಣಿನ ದಾನ ಮಾಡಿದೆ.
ದೇವನಹಳ್ಳಿ ತಾಲ್ಲೂಕಿನ ನೀಲೇರಿ ಗೇಟ್ ಬಳಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ ನಡೆದಿತ್ತು. ಕಾರು ಡಿಕ್ಕಿ ಹೊಡದ ರಭಸಕ್ಕೆ ಸ್ಥಳದಲ್ಲೇ ಯುವಕ ಮೃತಪಟ್ಟಿದ್ದ. ಬೇರೆಯವರ ಕಣ್ಣಿನಲ್ಲಿ ಮೃತ ಮನೋಜ್ ಕಾಣಲು ಕುಟುಂಬ ನಿರ್ಧಾರ ಮಾಡಿ, ಮೃತನ ಕಣ್ಣು ದಾನ ಮಾಡುವ ಮೂಲಕ ಮೃತನ ಕುಟುಂಬ ಸಾವಿನಲ್ಲೂ ಸಾರ್ಥಕತೆ ಮೆರೆದಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…