ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರ ಪೆಟ್ರೋಲ್ ಬಂಕ್ ಸಮೀಪದ ತಿರುವಿನಲ್ಲಿ ಪದೇ ಪದೇ ಅಪಘಾತ ಪ್ರಕರಣಗಳು ಮರುಕಳಿಸುತ್ತಿವೆ….
ಇಂದು ಮುಂಜಾನೆ ಸುಮಾರು 5:45ರಲ್ಲಿ ದೊಡ್ಡಬಳ್ಳಾಪುರದಿಂದ ಬರುವ ವಾಹನಗಳು ಚೆನ್ನದೇವಿ ಅಗ್ರಹಾರ ಪೆಟ್ರೋಲ್ ಬಂಕ್ ಸಮೀದ ತಿರುವಿನಲ್ಲಿ ಬೇರೊಂದು ವಾಹನವನ್ನು ಓವರ್ ಟೇಕ್ ಮಾಡುತ್ತಿದ್ದಾಗ ನೆಲಮಂಗಲದಿಂದ ಹೊಸಕೋಟೆ ಕಡೆ ಹೋಗುತ್ತಿದ್ದ ಕ್ಯಾಂಟರ್ ವಾಹನಕ್ಕೆ ಅಡ್ಡ ಹೋಗುತ್ತವೆ. ಈ ವೇಳೆ ಅಪಘಾತ ತಪ್ಪಿಸಲು ಕ್ಯಾಂಟರ್ ಚಾಲಕ ರಸ್ತೆಬದಿಗೆ ಗಾಡಿಯನ್ನು ಎಳೆದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯುತ್ತಾನೆ.. ಸದ್ಯ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ…
ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿ, ಹಾನಿಗೊಳಗಾದ ವಿದ್ಯುತ್ ಕಂಬವನ್ನು ಸರಿಪಡಿಸುತ್ತಿದ್ದಾರೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…