ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ ಬಸ್ಸುಗಳು ಅಪಘಾತಕ್ಕೀಡಾದಾಗ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ ಮೃತ ಪ್ರಯಾಣಿಕರ ಅವಲಂವಿತರಿಗೆ ಹೆಚ್ಚಿನ ಆರ್ಥಿಕ ಸದುದ್ದೇಶದಿಂದ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10ಲಕ್ಷಗಳಿಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ.
ಮೃತರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ಮೊತ್ತವನ್ನ ನೀಡುವ ಸಲುವಾಗಿ ರೂ.50 ರಿಂದ 99ರವರೆಗಿನ ಮುಖಬೆಲೆಯ ಟಿಕೆಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ 1ರೂ. ಮತ್ತು 100ರೂ. ಹಾಗೂ ಹೆಚ್ಚಿನ ಬೆಲೆಯ ಟಿಕೆಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವವರ ಪ್ರಯಾಣಿಕರಿಂದ ತಲಾ 2ರೂ. ರಂತೆ ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆಯನ್ನೂ ಸಹ ಪಡೆದುಕೊಳ್ಳಲಾಗುವುದು.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…