Categories: ರಾಜ್ಯ

ಅಪಘಾತ ಪರಿಹಾರ ಮೊತ್ತ ಹೆಚ್ಚಿಸಿದ ಕೆಎಸ್ಆರ್ ಟಿಸಿ: ಪರಿಹಾರ ಮೊತ್ತದ ಮಾಹಿತಿ ಇಲ್ಲಿದೆ…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ ಬಸ್ಸುಗಳು ಅಪಘಾತಕ್ಕೀಡಾದಾಗ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ ಮೃತ ಪ್ರಯಾಣಿಕರ ಅವಲಂವಿತರಿಗೆ ಹೆಚ್ಚಿನ ಆರ್ಥಿಕ ಸದುದ್ದೇಶದಿಂದ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10ಲಕ್ಷಗಳಿಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ.

ಮೃತರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ಮೊತ್ತವನ್ನ ನೀಡುವ ಸಲುವಾಗಿ ರೂ.50 ರಿಂದ 99ರವರೆಗಿನ ಮುಖ‌ಬೆಲೆಯ ಟಿಕೆಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ 1ರೂ. ಮತ್ತು 100ರೂ. ಹಾಗೂ ಹೆಚ್ಚಿನ ಬೆಲೆಯ ಟಿಕೆಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವವರ ಪ್ರಯಾಣಿಕರಿಂದ ತಲಾ 2ರೂ. ರಂತೆ ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆಯನ್ನೂ ಸಹ ಪಡೆದುಕೊಳ್ಳಲಾಗುವುದು.

ರೂ. 1ರಿಂದ 49ರವರೆಗಿನ ಮುಖ ಬೆಲೆಯ ಟಿಕೆಟ್ ಪಡೆದು ಪ್ರಯಾಣಿಸುವವರ ಪ್ರಯಾಣಿಕರಿಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

11 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

12 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

14 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

18 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

19 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

19 hours ago