ದೊಡ್ಡಬಳ್ಳಾಪುರ ತಾಲೂಕಿನ ಹಮಾಮ್ ಗೇಟ್(ಶಿವಪುರ ಗೇಟ್) ಬಳಿ ಇಂದು ರಾತ್ರಿ ಸುಮಾರು 9:30ರಲ್ಲಿ ದಾರಿಯಲ್ಲಿದ್ದ ಮಹಿಳೆಗೆ ಕೋಳಿ ಸಾಗಿಸುವ ಐಷರ್ ವಾಹನವು ಡಿಕ್ಕಿ ಹೊಡೆದಿತ್ತು. ಡಿಕ್ಕಿ ರಭಸಕ್ಕೆ ಮಹಿಳೆ ಸಾವನ್ನಪ್ಪಿದ್ದರು..
ಅಪಘಾತವೆಸಗಿದ ಡ್ರೈವರ್ ಭಯಭೀತನಾಗಿ ನೇರವಾಗಿ ನಗರ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ತಿಳಿದುಬಂದಿದೆ…
ಮೃತರನ್ನು ಲಕ್ಷ್ಮೀದೇವಮ್ಮ (60), ಎಂದು ಗುರುತಿಸಲಾಗಿದೆ…
ಮೃತ ಮಹಿಳೆಯು ಕೋಲಾರದ ಬಂಗಾರ ಪೇಟೆ ಮೂಲದವರಾಗಿದ್ದು, ದೊಡ್ಡಬಳ್ಳಾಪುರದಲ್ಲಿ ವಾಸವಿದ್ದರು ಎನ್ನಲಾಗಿದೆ…
ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ವಿಧೇಯಕ ಅಂಗೀಕಾರವಾಗಲು 326 ಸದಸ್ಯರ ಬೆಂಬಲ ಬೇಕಿತ್ತು. ಒಟ್ಟಾರೆ 489 ಸದಸ್ಯರು ಮತ…
2016ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ಹಾಗೂ ಹಾಲಿ…
ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್ಗಳನ್ನು…
ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…
2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ…