ನ.11ರಂದು ತಾಲೂಕಿನ ಎಸ್ಎಸ್ ಘಾಟಿ ಹಾಗೂ ಮಾಕಳಿದುರ್ಗ ಮಾರ್ಗ ಮಧ್ಯೆ ಅಪರಿಚಿತ ವೃದ್ಧೆಯೊಬ್ಬರು ಮುಖದ ತುಂಬಾ ಗಾಯಗಳ ಗುರುತುಗಳಿಂದ ರಕ್ತದ ಮಡುವಿನಲ್ಲಿ ರಸ್ತೆಯಲ್ಲಿ ಬಿದ್ದಿದ್ದರು.
ರಸ್ತೆಯಲ್ಲಿ ಕುಸಿದು ಬಿದ್ದಿದ್ದ ವೃದ್ಧೆಯನ್ನು ಕಂಡ ವಾಹನ ಸವಾರರು ಕೂಡಲೇ ಆಂಬ್ಯುಲೆನ್ಸ್ ಗೆ ಕರೆ ಮಾಡಿ ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರಿಂದ ಸೂಕ್ತ ಚಿಕಿತ್ಸೆ ದೊರಕಿದ ನಂತರ ಅಜ್ಜಿಯ ಆರೋಗ್ಯ ಸ್ಥಿತಿ ಉತ್ತಮ ರೀತಿಯಲ್ಲಿದೆ. ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ನಗರದ ಡಿಕ್ರಾಸ್ ರಸ್ತೆಯಲ್ಲಿರುವ ಮಾರುತಿ ನಗರದಲ್ಲಿರುವ ಪವಿತ್ರ ನಿರಾಶ್ರಿತರ ವೃದ್ಧಾಶ್ರಮಕ್ಕೆ ಸೇರಿಸಲಾಗಿದೆ.
ವೃದ್ಧೆಗೆ ಸೂಕ್ತ ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ ವೃದ್ಯರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ….
ಸದ್ಯ ವೃದ್ದೆಯ ಹೆಸರು, ವಿಳಾಸ, ಸಂಬಂಧಿಕರ ಮಾಹಿತಿ ತಿಳಿದುಬಂದಿರುವುದಿಲ್ಲ. ವಾರಸುದಾರರು ಕಂಡುಬಂದಲ್ಲಿ ಪವಿತ್ರ ನಿರಾಶ್ರಿತರ ವೃದ್ಧಾಶ್ರಮವನ್ನು ಸಂಪರ್ಕಿಸಬಹುದಾಗಿದೆ….
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…