ದೊಡ್ಡಬಳ್ಳಾಪುರ ಮತ್ತು ವಡ್ಡರಹಳ್ಳಿ ರೈಲು ನಿಲ್ದಾಣಗಳ ಮಾರ್ಗ ಮಧ್ಯೆ ಅಪರಿಚಿತ ವ್ಯಕ್ತಿಯೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಮೃತ ವ್ಯಕ್ತಿಗೆ ಸುಮಾರು 70 ರಿಂದ 75 ವರ್ಷವಾಗಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 190/2024 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
*ಚಹರೆ* – 5.5ಅಡಿ ಎತ್ತರ, ಕಪ್ಪು ಬಿಳಿ ಮಿಶ್ರಿತ ಬಣ್ಣ, ತಲೆಯಲ್ಲಿ ಸುಮಾರು 1.5 ಇಂಚು ಉದ್ದದ ಬಿಳಿ ಕೂದಲು, ದುಂಡು ಮುಖ ಇದ್ದು, ಸಾಧಾರಣವಾದ ಮೈಕಟ್ಟು ಹೊಂದಿರುತ್ತಾರೆ. ಬಿಳಿ ಗಡ್ಡಾ ಮೀಸೆ ಹೊಂದಿರುತ್ತಾನೆ.
*ಬಟ್ಟೆಗಳು* – ಬಿಳಿ ಬಣ್ಣದ ಚೌಕಲಿ ಶರ್ಟ್, ಕಪ್ಪುಬಣ್ಣದ ಪ್ಯಾಂಟ್, ಸೊಂಟದಲ್ಲಿ ಕಪ್ಪು ನೈಲಾನ್ ಉಡದಾರ, ಕಪ್ಪು ಸ್ವೆಟ್ಟರ್, ಕಡು ಹಸಿರು ಒಳಚಡ್ಡಿ ಮತ್ತು ಕಂದು ಮತ್ತು ಕ್ರೀಂ ಮಿಶ್ರಿತ ಮಂಕಿ ಕ್ಯಾಪ್, ತಿಳಿ ಕಂದು ಬಣ್ಣದ ಕೆಂಪನಯ ಬಾರ್ಡರ್ ಇರುವ ಶಾಲು, ಕಪ್ಪು ಬಣ್ಣದ ಬೆಲ್ಟ್ ಚಪ್ಪಲಿ ಇದ್ದು ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143 ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…