ಏ.2ರಂದು ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಫ್ಲಾಟ್ ಫಾರಂ ನಂಬರ್ ನಂ. 4, ಹಳೆಯ ರೈಲ್ವೆ ಪೊಲೀಸ್ ಹೊರ ಉಪ ಠಾಣೆಯ ಪಕ್ಕದ ಮರದ ನೆರಳಿನಲ್ಲಿ ಸ್ವಾಭಾವಿಕವಾಗಿ ಮೃತಪಟ್ಟಿದ್ದು, ಸದ್ಯ ವಾರಸುದಾರರು ಪತ್ತೆಯಾಗಿರುವುದಿಲ್ಲ.
*ಮೃತರ ಚಹರೆ* :- ಸುಮಾರು 160cm ಎತ್ತರ, ಸಾಧಾರಣ ಎಣ್ಣೆ ಕೆಂಪು ಮೈಬಣ್ಣ, ದುಂಡು ಮುಖ, ತಲೆಯಲ್ಲಿ ಎರಡು ಇಂಚು ಉದ್ದದ ಮಿಶ್ರಿತ ತಲೆಕೂದಲು, ಅರ್ಧ ಇಂಚು ಉದ್ದದ ಮಿಶ್ರಿತ ಗಡ್ಡ ಮೀಸೆ, ದಪ್ಪನೆಯ ಮೂಗು, ದೃಢ ಕಾಯ ಶರೀರವನ್ನು ಹೊಂದಿದ್ದು, ಬಲಗಾಲು ತೊಡೆಯ ಸಮಕ್ಕೆ ಕತ್ತರಿಸಿ ತೆಗೆದಿರುವ ಗುರುತು ಇದ್ದು, ಶವದ ಪಕ್ಕದಲ್ಲಿ ಕಬ್ಬಿಣದ ಊರುಗೋಲು ಇರುತ್ತದೆ.
*ಬಟ್ಟೆಗಳು*:- ಒಂದು ಬಿಳಿ ಬಣ್ಣದ ಉದ್ದನೆಯ ಗೆರೆಗಳಿರುವ ತುಂಬು ತೋಳಿನ ಶರ್ಟ್ ಧರಿಸಿದ್ದು, ಕಡು ಕಾಫಿ ಬಣ್ಣದ ಅರ್ಧ ತೋಳಿನ ಬನಿಯನ್ ಮತ್ತು ಕಡುಪಾಚಿ ಬಣ್ಣದ ಫ್ಯಾನ್ಸಿ ರೆಡಿಮೇಡ್ ನಿಕ್ಕರ್ ಧರಿಸಿರುತ್ತಾರೆ.
ವಾರಸುದಾರರು ಯಾರಾದರೂ ಇದ್ದಲ್ಲಿ ರೈಲ್ವೆ ಪೊಲೀಸ್ ಹೊರ ಉಪಠಾಣೆ ದೊಡ್ಡಬಳ್ಳಾಪುರ 9480802143 ಸಂಖ್ಯೆಯನ್ನು ಸಂಪರ್ಕಿಸಲು ಈ ಮೂಲಕ ಕೋರಲಾಗಿದೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…