ಅಪ್ಪ, ಮಗನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಇಂದು ಸಂಜೆ ಸುಮಾರು 4 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದೆ…
ಅಪ್ಪ, ಮಗನ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಹಲ್ಲೆಗೊಳಗಾದವರನ್ನು ಅಪ್ಪ ಮಧುಸೂದನ್(49), ಮಗ ಕಾರ್ತಿಕ್ ಕುಮಾರ್(26) ಎಂದು ಗುರುತಿಸಲಾಗಿದೆ….
ಸ್ಯಾಂಟ್ರೊ ಕಾರಲ್ಲಿ ಬಂದು ಅಟ್ಯಾಕ್ ಮಾಡಿ ಎಸ್ಕೇಪ್ ಆಗಿರೋ ದುಷ್ಕರ್ಮಿಗಳು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ…
ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ….
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಹೆಚ್ಚಿ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…