ಅಬಕಾರಿ ಅಕ್ರಮಗಳ ಬಗ್ಗೆ ದೂರು ನೀಡಿ

ಮುಂಬರುವ ಲೋಕಸಭಾ ಚುನಾವಣೆ 2024ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಭಾರತೀಯ ತಯಾರಿಕಾ ಮದ್ಯ ಹಾಗೂ ಅಬಕಾರಿ ವಸ್ತುಗಳ ಹೊಂದುವಿಕೆ, ದಾಸ್ತಾನು, ಸಾಗಾಣಿಕೆ, ಮಾರಾಟ ಮತ್ತು ಸಾರ್ವಜನಿಕರಿಗೆ ಹಂಚುವಿಕೆ ಇತ್ಯಾದಿ ಅಬಕಾರಿ ಅಕ್ರಮಗಳ ಬಗ್ಗೆ ಯಾವುದೇ ದೂರುಗಳು/ಮಾಹಿತಿಗಳು ಕಂಡು ಬಂದಲ್ಲಿ ಅಬಕಾರಿ ಉಪ ಆಯುಕ್ತರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ರವರ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಅಬಕಾರಿ ನಿಯಂತ್ರಣಾ ಕೊಠಡಿಯ ದೂರವಾಣಿ ಸಂಖ್ಯೆ “080-29787450” ಅಥವಾ ಟೋಲ್ ಫ್ರೀ ದೂರವಾಣಿ ಸಂಖ್ಯೆ: 18004255273 ಗಳಿಗೆ ಕರೆಮಾಡಿ ತಿಳಿಸಬಹುದಾಗಿದೆ.

ಜೊತೆಗೆ ಜಿಲ್ಲೆಯ ಅಬಕಾರಿ ಇಲಾಖಾ ಅಧಿಕಾರಗಳ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದ್ದು ನೆಲಮಂಗಲ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಪರಮೇಶ್ವರಪ್ಪ ಎನ್.ಹೆಚ್( 9449597036), ಹೊಸಕೋಟೆ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಬಸಪ್ಪ ಪೂಜಾರ್(9449597034), ನೆಲಮಂಗಲ ವಲಯದ ಅಬಕಾರಿ ನಿರೀಕ್ಷಕರಾದ ಸುಮಲತಾ ಸಿ.ಕೆ(9449597271), ದೊಡ್ಡಬಳ್ಳಾಪುರ ವಲಯದ ಅಬಕಾರಿ ನಿರೀಕ್ಷಕರಾದ ಅರುಣ್ ಕುಮಾರ್ ವಿ(9449597269), ದೇವನಹಳ್ಳಿ ವಲಯದ ಅಬಕಾರಿ ನಿರೀಕ್ಷಕರಾದ ಸುನಿಲ್ ಬಿ.ಎಂ(9449597268), ಹೊಸಕೋಟೆ ವಲಯದ ಅಬಕಾರಿ ನಿರೀಕ್ಷಕರಾದ ಶೈಲಜಾ ಹೆಚ್.ಆರ್(9449597270), ನೆಲಮಂಗಲ ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಟಿ.ಜೆ ದಿವ್ಯಶ್ರೀ(9449597037), ಹೊಸಕೋಟೆ ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಭರತ್ ಜಿ.ಎನ್(9449597035), ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ಆಯುಕ್ತರ ಕಚೇರಿಯ ಅಬಕಾರಿ ನಿರೀಕ್ಷಕರಾದ ಆಶಿಷ್ ಎನ್(9449597031) ಇವರನ್ನು ಸಂಪರ್ಕಿಸಿ ಸಾರ್ವಜನಿಕರು ದೂರು/ಮಾಹಿತಿ ನೀಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಬಕಾರಿ ಉಪ ಆಯುಕ್ತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

13 minutes ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

28 minutes ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

4 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

6 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

9 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

14 hours ago