ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಭಿವೃದ್ಧಿ ಪಥದಲ್ಲಿ ಯಶಸ್ವಿಯಾಗಿ ಆಡಳಿತ ನಡೆಸುವ ಮೂಲಕ 9 ವರ್ಷದ ಅವಧಿಯನ್ನು ಪೂರ್ಣಗೊಳಿಸಿದೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಲಯದಲ್ಲಿ ಮಂಗಳವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಳೆದ 9 ವರ್ಷದ ಆಡಳಿತದಲ್ಲಿ ಹಲವಾರು ಕಾರ್ಯಕ್ರಮಗಳು, ಯೋಜನೆಗಳ ಮೂಲಕ ಕೇಂದ್ರ ಸರ್ಕಾರ ಜನಪರ ಆಡಳಿತವನ್ನು ನೀಡಿದೆ.
ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಡಿ ಭಾರತೀಯ ಸೇನೆ ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠ ಸೇನೆಯಾಗಿದೆ. ಅಂತಾರಾಷ್ಟ್ರೀಯ ಸಂಬಂಧಗಳು ವೃದ್ಧಿಸಿವೆ. ಹತ್ತಾರು ಸಂಕಷ್ಟದ ಸಮಯದಲ್ಲಿ ಯಶಸ್ವಿಯಾಗಿ ನಿಭಾಯಿಸಲಾಗಿದೆ.
ಈ ವೇಳೆ ಜಿಲ್ಲಾ ವಕ್ತಾರೆ ಪುಷ್ಪಶಿವಶಂಕರ್, ಗ್ರಾಮಾಂತರ ಅಧ್ಯಕ್ಷ ನಾಗೇಶ್, ನಗರಾಧ್ಯಕ್ಷ ಮುದ್ದಪ್ಪ, ಜಿಲ್ಲಾ ಕಾರ್ಯದರ್ಶಿ ಗೋಪಿನಾಥ್, ನಗರಸಭಾ ಸದಸ್ಯ ವೆಂಕಟೇಶ್, ಡಾ. ನಾರಾಯಣ್ ಇದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…