ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಭಿವೃದ್ಧಿ ಪಥದಲ್ಲಿ ಯಶಸ್ವಿಯಾಗಿ ಆಡಳಿತ ನಡೆಸುವ ಮೂಲಕ 9 ವರ್ಷದ ಅವಧಿಯನ್ನು ಪೂರ್ಣಗೊಳಿಸಿದೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಲಯದಲ್ಲಿ ಮಂಗಳವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಳೆದ 9 ವರ್ಷದ ಆಡಳಿತದಲ್ಲಿ ಹಲವಾರು ಕಾರ್ಯಕ್ರಮಗಳು, ಯೋಜನೆಗಳ ಮೂಲಕ ಕೇಂದ್ರ ಸರ್ಕಾರ ಜನಪರ ಆಡಳಿತವನ್ನು ನೀಡಿದೆ.
ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಡಿ ಭಾರತೀಯ ಸೇನೆ ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠ ಸೇನೆಯಾಗಿದೆ. ಅಂತಾರಾಷ್ಟ್ರೀಯ ಸಂಬಂಧಗಳು ವೃದ್ಧಿಸಿವೆ. ಹತ್ತಾರು ಸಂಕಷ್ಟದ ಸಮಯದಲ್ಲಿ ಯಶಸ್ವಿಯಾಗಿ ನಿಭಾಯಿಸಲಾಗಿದೆ.
ಈ ವೇಳೆ ಜಿಲ್ಲಾ ವಕ್ತಾರೆ ಪುಷ್ಪಶಿವಶಂಕರ್, ಗ್ರಾಮಾಂತರ ಅಧ್ಯಕ್ಷ ನಾಗೇಶ್, ನಗರಾಧ್ಯಕ್ಷ ಮುದ್ದಪ್ಪ, ಜಿಲ್ಲಾ ಕಾರ್ಯದರ್ಶಿ ಗೋಪಿನಾಥ್, ನಗರಸಭಾ ಸದಸ್ಯ ವೆಂಕಟೇಶ್, ಡಾ. ನಾರಾಯಣ್ ಇದ್ದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…