ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಭಿವೃದ್ಧಿ ಪಥದಲ್ಲಿ ಯಶಸ್ವಿಯಾಗಿ ಆಡಳಿತ ನಡೆಸುವ ಮೂಲಕ 9 ವರ್ಷದ ಅವಧಿಯನ್ನು ಪೂರ್ಣಗೊಳಿಸಿದೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಲಯದಲ್ಲಿ ಮಂಗಳವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಳೆದ 9 ವರ್ಷದ ಆಡಳಿತದಲ್ಲಿ ಹಲವಾರು ಕಾರ್ಯಕ್ರಮಗಳು, ಯೋಜನೆಗಳ ಮೂಲಕ ಕೇಂದ್ರ ಸರ್ಕಾರ ಜನಪರ ಆಡಳಿತವನ್ನು ನೀಡಿದೆ.
ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಡಿ ಭಾರತೀಯ ಸೇನೆ ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠ ಸೇನೆಯಾಗಿದೆ. ಅಂತಾರಾಷ್ಟ್ರೀಯ ಸಂಬಂಧಗಳು ವೃದ್ಧಿಸಿವೆ. ಹತ್ತಾರು ಸಂಕಷ್ಟದ ಸಮಯದಲ್ಲಿ ಯಶಸ್ವಿಯಾಗಿ ನಿಭಾಯಿಸಲಾಗಿದೆ.
ಈ ವೇಳೆ ಜಿಲ್ಲಾ ವಕ್ತಾರೆ ಪುಷ್ಪಶಿವಶಂಕರ್, ಗ್ರಾಮಾಂತರ ಅಧ್ಯಕ್ಷ ನಾಗೇಶ್, ನಗರಾಧ್ಯಕ್ಷ ಮುದ್ದಪ್ಪ, ಜಿಲ್ಲಾ ಕಾರ್ಯದರ್ಶಿ ಗೋಪಿನಾಥ್, ನಗರಸಭಾ ಸದಸ್ಯ ವೆಂಕಟೇಶ್, ಡಾ. ನಾರಾಯಣ್ ಇದ್ದರು.
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…