ಅಕ್ಟೋಬರ್ 14 ಮತ್ತು 15 ರಂದು ಅಮೆರಿಕಾದ ಕೊಲೊರಾಡೋ ರಾಜ್ಯದ ಡೆನ್ವರ್ನಲ್ಲಿ ನಡೆದ ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಕ್ವಾಲಿಟಿ ಸಮಿಟ್ 2025 ನಲ್ಲಿ ಫ್ಯಾಕಲ್ಟಿಯಾಗಿ ನನ್ನ ಸಂಶೋಧನಾ ಪ್ರಬಂಧವನ್ನು ಪ್ರಸ್ತುತಪಡಿಸುವ ಅವಕಾಶ ದೊರಕಿತು ಎಂದು ದೊಡ್ಡಬಳ್ಳಾಪುರದ ಹೀಲ್ ಆಸ್ಪತ್ರೆ ವೈದ್ಯ ಡಾ.ಅರ್ಜುನ್ ತಿಳಿಸಿದರು.
ಗ್ರಾಮೀಣ ಭಾಗದ ಜನರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ಒಂದು ರಕ್ತಪರೀಕ್ಷೆಯ ಮೂಲಕ ಹೃದಯ ವೈಫಲ್ಯವನ್ನು ಪತ್ತೆಹಚ್ಚಿ, ತ್ವರಿತವಾಗಿ ಚಿಕಿತ್ಸೆ ನೀಡುವ ಸಾಧ್ಯತೆ ಕುರಿತು ಈ ಪ್ರಬಂಧವನ್ನು ಪ್ರಸ್ತುತಪಡಿಸಲಾಯಿತು ಎಂದರು.
ಈ ಫಲಿತಾಂಶಗಳನ್ನು ಜಗತ್ತಿಗೆ ತಿಳಿಸಿ, ಪ್ರಪಂಚದ ಎಲ್ಲ ಗ್ರಾಮೀಣ ಭಾಗದ ಜನರಿಗೆ ಈ ಸೌಲಭ್ಯ ಲಭ್ಯವಾಗಬೇಕೆಂಬ ಉದ್ದೇಶದಿಂದ, ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಪತ್ರಿಕೆಯಲ್ಲಿ ಈ ವಾರ ಈ ಲೇಖನ ಪ್ರಕಟಗೊಂಡಿದೆ ಎಂದು ಹೇಳಿದರು.
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…