ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಕ್ವಾಲಿಟಿ ಸಮಿಟ್- ರಕ್ತಪರೀಕ್ಷೆ ಮೂಲಕ ಹೃದಯ ವೈಫಲ್ಯವನ್ನು ಪತ್ತೆಹಚ್ಚಿ, ತ್ವರಿತ ಚಿಕಿತ್ಸೆ ನೀಡುವ ಸಾಧ್ಯತೆ ಕುರಿತು ಪ್ರಬಂಧ ಮಂಡಿಸಿದ ವೈದ್ಯ ಡಾ.ಅರ್ಜುನ್

ಅಕ್ಟೋಬರ್ 14 ಮತ್ತು 15 ರಂದು ಅಮೆರಿಕಾದ ಕೊಲೊರಾಡೋ ರಾಜ್ಯದ ಡೆನ್‌ವರ್‌ನಲ್ಲಿ ನಡೆದ ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಕ್ವಾಲಿಟಿ ಸಮಿಟ್ 2025 ನಲ್ಲಿ ಫ್ಯಾಕಲ್ಟಿಯಾಗಿ ನನ್ನ ಸಂಶೋಧನಾ ಪ್ರಬಂಧವನ್ನು ಪ್ರಸ್ತುತಪಡಿಸುವ ಅವಕಾಶ ದೊರಕಿತು ಎಂದು ದೊಡ್ಡಬಳ್ಳಾಪುರದ ಹೀಲ್ ಆಸ್ಪತ್ರೆ ವೈದ್ಯ ಡಾ.ಅರ್ಜುನ್ ತಿಳಿಸಿದರು.

ಗ್ರಾಮೀಣ ಭಾಗದ ಜನರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ಒಂದು ರಕ್ತಪರೀಕ್ಷೆಯ ಮೂಲಕ ಹೃದಯ ವೈಫಲ್ಯವನ್ನು ಪತ್ತೆಹಚ್ಚಿ, ತ್ವರಿತವಾಗಿ ಚಿಕಿತ್ಸೆ ನೀಡುವ ಸಾಧ್ಯತೆ ಕುರಿತು ಈ ಪ್ರಬಂಧವನ್ನು ಪ್ರಸ್ತುತಪಡಿಸಲಾಯಿತು ಎಂದರು.

ಈ ಫಲಿತಾಂಶಗಳನ್ನು ಜಗತ್ತಿಗೆ ತಿಳಿಸಿ, ಪ್ರಪಂಚದ ಎಲ್ಲ ಗ್ರಾಮೀಣ ಭಾಗದ ಜನರಿಗೆ ಈ ಸೌಲಭ್ಯ ಲಭ್ಯವಾಗಬೇಕೆಂಬ ಉದ್ದೇಶದಿಂದ, ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಪತ್ರಿಕೆಯಲ್ಲಿ ಈ ವಾರ ಈ ಲೇಖನ ಪ್ರಕಟಗೊಂಡಿದೆ ಎಂದು ಹೇಳಿದರು.

Ramesh Babu

Journalist

Recent Posts

ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ

ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…

4 hours ago

ಬೈಕ್‌–ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ತ್ರಿಬಲ್‌ ರೈಡಿಂಗ್‌ನಲ್ಲಿ ತೆರಳುತ್ತಿದ್ದ ಬೈಕ್‌ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…

6 hours ago

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

18 hours ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

1 day ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

1 day ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

1 day ago