ಅಕ್ಟೋಬರ್ 14 ಮತ್ತು 15 ರಂದು ಅಮೆರಿಕಾದ ಕೊಲೊರಾಡೋ ರಾಜ್ಯದ ಡೆನ್ವರ್ನಲ್ಲಿ ನಡೆದ ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಕ್ವಾಲಿಟಿ ಸಮಿಟ್ 2025 ನಲ್ಲಿ ಫ್ಯಾಕಲ್ಟಿಯಾಗಿ ನನ್ನ ಸಂಶೋಧನಾ ಪ್ರಬಂಧವನ್ನು ಪ್ರಸ್ತುತಪಡಿಸುವ ಅವಕಾಶ ದೊರಕಿತು ಎಂದು ದೊಡ್ಡಬಳ್ಳಾಪುರದ ಹೀಲ್ ಆಸ್ಪತ್ರೆ ವೈದ್ಯ ಡಾ.ಅರ್ಜುನ್ ತಿಳಿಸಿದರು.
ಗ್ರಾಮೀಣ ಭಾಗದ ಜನರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ಒಂದು ರಕ್ತಪರೀಕ್ಷೆಯ ಮೂಲಕ ಹೃದಯ ವೈಫಲ್ಯವನ್ನು ಪತ್ತೆಹಚ್ಚಿ, ತ್ವರಿತವಾಗಿ ಚಿಕಿತ್ಸೆ ನೀಡುವ ಸಾಧ್ಯತೆ ಕುರಿತು ಈ ಪ್ರಬಂಧವನ್ನು ಪ್ರಸ್ತುತಪಡಿಸಲಾಯಿತು ಎಂದರು.
ಈ ಫಲಿತಾಂಶಗಳನ್ನು ಜಗತ್ತಿಗೆ ತಿಳಿಸಿ, ಪ್ರಪಂಚದ ಎಲ್ಲ ಗ್ರಾಮೀಣ ಭಾಗದ ಜನರಿಗೆ ಈ ಸೌಲಭ್ಯ ಲಭ್ಯವಾಗಬೇಕೆಂಬ ಉದ್ದೇಶದಿಂದ, ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಪತ್ರಿಕೆಯಲ್ಲಿ ಈ ವಾರ ಈ ಲೇಖನ ಪ್ರಕಟಗೊಂಡಿದೆ ಎಂದು ಹೇಳಿದರು.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…