ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಕ್ವಾಲಿಟಿ ಸಮಿಟ್- ರಕ್ತಪರೀಕ್ಷೆ ಮೂಲಕ ಹೃದಯ ವೈಫಲ್ಯವನ್ನು ಪತ್ತೆಹಚ್ಚಿ, ತ್ವರಿತ ಚಿಕಿತ್ಸೆ ನೀಡುವ ಸಾಧ್ಯತೆ ಕುರಿತು ಪ್ರಬಂಧ ಮಂಡಿಸಿದ ವೈದ್ಯ ಡಾ.ಅರ್ಜುನ್

ಅಕ್ಟೋಬರ್ 14 ಮತ್ತು 15 ರಂದು ಅಮೆರಿಕಾದ ಕೊಲೊರಾಡೋ ರಾಜ್ಯದ ಡೆನ್‌ವರ್‌ನಲ್ಲಿ ನಡೆದ ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಕ್ವಾಲಿಟಿ ಸಮಿಟ್ 2025 ನಲ್ಲಿ ಫ್ಯಾಕಲ್ಟಿಯಾಗಿ ನನ್ನ ಸಂಶೋಧನಾ ಪ್ರಬಂಧವನ್ನು ಪ್ರಸ್ತುತಪಡಿಸುವ ಅವಕಾಶ ದೊರಕಿತು ಎಂದು ದೊಡ್ಡಬಳ್ಳಾಪುರದ ಹೀಲ್ ಆಸ್ಪತ್ರೆ ವೈದ್ಯ ಡಾ.ಅರ್ಜುನ್ ತಿಳಿಸಿದರು.

ಗ್ರಾಮೀಣ ಭಾಗದ ಜನರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ಒಂದು ರಕ್ತಪರೀಕ್ಷೆಯ ಮೂಲಕ ಹೃದಯ ವೈಫಲ್ಯವನ್ನು ಪತ್ತೆಹಚ್ಚಿ, ತ್ವರಿತವಾಗಿ ಚಿಕಿತ್ಸೆ ನೀಡುವ ಸಾಧ್ಯತೆ ಕುರಿತು ಈ ಪ್ರಬಂಧವನ್ನು ಪ್ರಸ್ತುತಪಡಿಸಲಾಯಿತು ಎಂದರು.

ಈ ಫಲಿತಾಂಶಗಳನ್ನು ಜಗತ್ತಿಗೆ ತಿಳಿಸಿ, ಪ್ರಪಂಚದ ಎಲ್ಲ ಗ್ರಾಮೀಣ ಭಾಗದ ಜನರಿಗೆ ಈ ಸೌಲಭ್ಯ ಲಭ್ಯವಾಗಬೇಕೆಂಬ ಉದ್ದೇಶದಿಂದ, ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಪತ್ರಿಕೆಯಲ್ಲಿ ಈ ವಾರ ಈ ಲೇಖನ ಪ್ರಕಟಗೊಂಡಿದೆ ಎಂದು ಹೇಳಿದರು.

Ramesh Babu

Journalist

Recent Posts

ಸಂಬಂಧಗಳ ಬಲೆಯೊಳಗೆ….

ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…

5 hours ago

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

1 day ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

2 days ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

3 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

3 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

3 days ago