ಅರಳುಮಲ್ಲಿಗೆ ಕೆರೆ ಏರಿ ಮೇಲೆ ಸಿಮೆಂಟ್ ಲಾರಿ ಹಾಗೂ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ನಡುವೆ ಅಪಘಾತ ನಡೆದಿದ್ದು, ಓರ್ವನಿಗೆ ಗಾಯಗಳಾಗಿವೆ.
ಸಿಮೆಂಟ್ ಲಾರಿಯು ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದು ಸ್ಥಳದಿಂದ ಸಿಮೆಂಟ್ ಲಾರಿ ಡ್ರೈವರ್ ಎಸ್ಕೇಪ್ ಆಗಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ಕೆರೆ ಏರಿ ಮೇಲೆ ಸದಾ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಭಾರೀ ಗಾತ್ರದ ವಾಹನಗಳು ಸುಗಮವಾಗಿ ಚಲಿಸಲು ಹರಸಾಹಸಪಡುವಂತಾಗಿದ್ದು, ಇದಕ್ಕೆ ಸಂಬಂಧಪಟ್ಟ ಇಲಾಖೆ ರಸ್ತೆ ಅಗಲೀಕರಣ ಸೇರಿದಂತೆ ಅಪಘಾತ ಸಂಭವಿಸದಂತಹ ಯಾವ ಉಪಕ್ರಮಗಳನ್ನು ಅಳವಡಿಸಿಲ್ಲ ಎಂದು ಅರಳುಮಲ್ಲಿಗೆ ಗ್ರಾಮಸ್ಥರು ಆರೋಪಿಸಿದ್ದಾರೆ..
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…
ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…
ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…
ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…
ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…
ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್…