ಇಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹಾಗೂ ಕೆರೆಗೆ ಸಂಬಂಧಪಟ್ಟ ವಿವಿಧ ಇಲಾಖಾಧಿಕಾರಿಗಳು, ಶಾಸಕ ಧೀರಜ್ ಮುನಿರಾಜ್, ತಹಶೀಲ್ದಾರ್ ಮೋಹನ ಕುಮಾರಿ ಸೇರಿದಂತೆ ಇತರರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಭೇಟಿ ನೀಡಿ ಕೆರೆಗಳ ಸ್ಥಿತಿಗತಿ ಪರಿಶೀಲನೆ ನಡೆಸಿದರು.
ದೊಡ್ಡತುಮಕೂರು ಹಾಗೂ ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಒತ್ತಾಯಿಸಿ ಹಾಗೂ ಕಲುಷಿತಗೊಂಡಿರುವ ಕೆರೆಗಳ ಶುದ್ಧೀಕರಣಕ್ಕೆ ಆಗ್ರಹಿಸಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ಹೋರಾಟ ವೇದಿಕೆ ಮುಖಂಡರು ಹಲವು ಹೋರಾಟ, ಉಪವಾಸ ಸತ್ಯಾಗ್ರಹವನ್ನು ಪಟ್ಟು ಬಿಡದೇ ನಡೆಸುತ್ತಿದ್ದಾರೆ.
ಈ ವೇಳೆ ಜಿಲ್ಲಾಧಿಕಾರಿಗೆ ಕೆರೆಗಳ ವಸ್ತುಸ್ಥಿತಿ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ಗ್ರಾಮಸ್ಥರು. ಹಂತ ಹಂತವಾಗಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…