ಕೋಲಾರ: ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಮಂಗಳವಾರ ನಗರದ ಶಾಸಕರ ಕಛೇರಿ ಬಳಿ ಫಲಾನುಭವಿಗಳಿಗೆ ಶಾಸಕ ಕೊತ್ತೂರು ಜಿ.ಮಂಜುನಾಥ್ ಫಲಾನುಭವಿಗಳಿಗೆ ವಾಹನವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೊತ್ತೂರು ಮಂಜುನಾಥ್, ರಾಜ್ಯ ಸರಕಾರದ ವಿವಿಧ ನಿಗಮಗಳಿಂದ ನಿರುದ್ಯೋಗ ಯುವಕರಿಗೆ ಅಗತ್ಯತೆಗೆ ಅನುಗುಣವಾಗಿ ವಾಹನಗಳನ್ನು ಕೊಡುವ ಕೆಲಸವನ್ನು ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ಇಲಾಖೆಗಳಿಂದ ಅರ್ಹರನ್ನು ಗುರುತಿಸಿ ಇಲಾಖೆಗಳ ಅನುಸಾರವಾಗಿ ಹೆಚ್ಚಿನ ವಾಹನಗಳನ್ನು ವಿತರಿಸಲು ಕ್ರಮ ವಹಿಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರನೀರಾ ತಾಜ್, ರಾಜ್ಯ ಮೈನಾರಿಟಿ ನಿಗಮ ನಿರ್ದೇಶಕ, ಅಬ್ದುಲ್ ಖಯ್ಯಾಮ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಟ್ರಾಕ್ಟರ್ ಮುಸ್ತಫಾ, ಕಠಾರಿಪಾಳ್ಯ ಗಂಗಣ್ಣ, ಮುಂತಾದವರು ಇದ್ದರು.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…