ಕೋಲಾರ: ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಮಂಗಳವಾರ ನಗರದ ಶಾಸಕರ ಕಛೇರಿ ಬಳಿ ಫಲಾನುಭವಿಗಳಿಗೆ ಶಾಸಕ ಕೊತ್ತೂರು ಜಿ.ಮಂಜುನಾಥ್ ಫಲಾನುಭವಿಗಳಿಗೆ ವಾಹನವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೊತ್ತೂರು ಮಂಜುನಾಥ್, ರಾಜ್ಯ ಸರಕಾರದ ವಿವಿಧ ನಿಗಮಗಳಿಂದ ನಿರುದ್ಯೋಗ ಯುವಕರಿಗೆ ಅಗತ್ಯತೆಗೆ ಅನುಗುಣವಾಗಿ ವಾಹನಗಳನ್ನು ಕೊಡುವ ಕೆಲಸವನ್ನು ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ಇಲಾಖೆಗಳಿಂದ ಅರ್ಹರನ್ನು ಗುರುತಿಸಿ ಇಲಾಖೆಗಳ ಅನುಸಾರವಾಗಿ ಹೆಚ್ಚಿನ ವಾಹನಗಳನ್ನು ವಿತರಿಸಲು ಕ್ರಮ ವಹಿಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರನೀರಾ ತಾಜ್, ರಾಜ್ಯ ಮೈನಾರಿಟಿ ನಿಗಮ ನಿರ್ದೇಶಕ, ಅಬ್ದುಲ್ ಖಯ್ಯಾಮ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಟ್ರಾಕ್ಟರ್ ಮುಸ್ತಫಾ, ಕಠಾರಿಪಾಳ್ಯ ಗಂಗಣ್ಣ, ಮುಂತಾದವರು ಇದ್ದರು.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…