ಅಸಹಾಯಕ ವೃದ್ಧೆಗೆ ಸಹಾಯ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಪಿಎಸ್ಐ ನಂಜುಂಡಯ್ಯ

ತನ್ನ ಕುಟುಂಬವನ್ನ ಕಳೆದುಕೊಂಡ ವೃದ್ಧೆ ಹಾದಿ ಬೀದಿಯಲ್ಲಿ ಬೇಡಿ ತಿನ್ನುತ್ತಾ, ರಸ್ತೆ ಬದಿಯಲ್ಲಿ ಕೂತು ಕಂಡ ಕಂಡವರನ್ನ ಸಹಾಯ ಕೇಳಿ ಪರದಾಡುತ್ತಿದ್ದ ವೃದ್ದೆಯನ್ನ ಗಸ್ತಿನಲ್ಲಿದ್ದ ಪೊಲೀಸ್ ಅಧಿಕಾರಿ ಕಂಡು ವೃದ್ದೆಗೆ ಸಹಾಯ ಹಸ್ತ ನೀಡಿದ್ದಾರೆ… ಅಸಹಾಯಕ ವೃದ್ದೆಗೆ ಸಹಾಯ ಹಸ್ತ ನೀಡಿದ್ದರಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹೌದು…  ಶ್ರೀರಂಗಪಟ್ಟಣದ ಮೂಲದ ಲಕ್ಷ್ಮಮ್ಮ ಎಂಬ ಮಹಿಳೆ ಮೂವತ್ತು ವರ್ಷದ ಹಿಂದೆ ಚಿಕ್ಕಬಳ್ಳಾಪುರಕ್ಕೆ ವಲಸೆ ಬಂದು ನಿಮ್ಮಕಲಕುಂಟೆ ಗ್ರಾಮದಲ್ಲಿ ವಾಸವಾಗಿರ್ತಾಳೆ. ಇತ್ತೀಚೆಗೆ ಗಂಡ ಮಕ್ಕಳು ತೀರಿ ಹೋಗಿದ್ದು, ಮನೆ ಮಠ ಇಲ್ಲದೆ ಕೂಲಿ ನಾಲಿ ಮಾಡಿ ಹೊಟ್ಟೆ ತುಂಬಿಸಿಕೊಂಡು ದೇವಸ್ಥಾನದ ಅವರಣದಲ್ಲಿ ಜೀವನ ಮಾಡ್ತಿದ್ದಳು. ಕಾಲ ಕಳೆದಂತೆ ವಯಸ್ಸಾಗಿ ದುಡಿಯಲು ಕೈಲಾಗದೆ ಬೇಡಿ ತಿನ್ನುತ್ತಾ ಜೀವನ ಸಾಗಿಸುತ್ತಿದ್ದಳು. ಕಂಡ ಕಂಡವರ ಬಳಿ ಸಹಾಯ ಮಾಡುವಂತೆ ಅಂಗಲಾಚುತ್ತಿದ್ದಳು. ಈ ವೃದ್ಧಿ ಅಸಹಾಯಕತೆ ಕಂಡ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಂಜುಂಡಯ್ಯ, ಮಹಿಳೆಯ ಬಳಿ ಹೋಗಿ ವಿಚಾರಿಸಿದಾಗ, ಮಳೆ ಗಾಳಿಗೆ ರಸ್ತೆಯಲ್ಲಿ ಕೂರಲಾಗುತ್ತಿಲ್ಲ, ಜೊತೆಗೆ ಜೀವನ ಪರ್ಯಾಂತ ದುಡಿದ ಒಂದು ಲಕ್ಷ ಹಣ ಬಳಿ ಇದ್ದು, ದರೋಡೆಯ ಭಯದಿಂದ ಬದುಕಬೇಕಿದೆ ಎಂದು ಅಳಲು ತೋಡಿಕೊಂಡಿದ್ದಾಳೆ.

ಕೂಡಲೇ, ಪೊಲೀಸ್ ಅಧಿಕಾರಿ ಮಹಿಳೆ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆದು ಆ ಹಣ ಖಾತೆಯಲ್ಲಿರಿಸಿದ್ದು,  ಶ್ರೀನಿವಾಸಪುರದ ಆಶ್ರಮವೊಂದರಲ್ಲಿ ವಿಚಾರಿಸಿ ಅಮ್ಮ ಆಂಬುಲೆನ್ಸ್ ಸಹಾಯದಿಂದ ಆಶ್ರಮಕ್ಕೆ ಕಳುಹಿಸಿ ಕೊಟ್ಟಿದ್ದಾರೆ…

PSI ನಂಜುಂಡಯ್ಯ ಮಾಡಿದ ಈ ಸಹಾಯಕ್ಕೆ ವೃತ್ತ ನಿರೀಕ್ಷಕ ಮಂಜುನಾಥ್ ಶ್ಲಾಘೀಸಿದ್ದಾರೆ…

ಇನ್ನು, ವೃದ್ದೆ ಈ ಹಿಂದೆ ವಾಸವಿದ್ದ ಸುತ್ತಮುತ್ತಲಿನ ಜನರು ಕುಟುಂಬದ ಸದಸ್ಯರನ್ನ ದೂರದ ಊರಿಗೆ ಕಳಿಸುವ ಹಾಗೆ ಕಣ್ಣೀರುಸುರಿಸಿ ಭಾವನಾತ್ಮಕ ಬೀಳ್ಕೊಡುಗೆ ಕೊಟ್ಟಿದ್ದು ನೋಡುಗರ ಕಣ್ಣಲ್ಲಿ ಕಣ್ಣೀರು ತರಿಸುವಂತಿತ್ತು..

Ramesh Babu

Journalist

Recent Posts

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

2 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

2 hours ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

4 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

5 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

5 hours ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

5 hours ago