ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ಅಧಿಕಾರಕ್ಕೆ ಬಂದರೆ ನಾನೇ ಸಿಎಂ ಆಗಬಹುದು ಎಂಬ ಹೇಳಿಕೆಗೆ ನ.27ರಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಂಚರಥ ಯಾತ್ರೆಯ ಸಂದರ್ಭದಲ್ಲಿ ಆಂಗ್ಲ ಭಾಷೆಯ ಖಾಸಗಿ ಚಾನೆಲ್ ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಸಿಎಂ ಇಬ್ರಾಹಿಂ ಅವರು ಸಿಎಂ ಏಕೆ ಆಗಬಾರದು ಅವರೇನು ಅಸ್ಪೃಶ್ಯರೆ ಎಂದು ಪ್ರಶ್ನೆ ಮಾಡುವ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳಿಗೆ ಅವಮಾನ ಮಾಡಿರುತ್ತಾರೆ. ಇದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ನೋವಿನ ವಿಚಾರವಾಗಿದೆ ಎಂದು ಕುಮಾರಸ್ವಾಮಿಯವರ ಅಸ್ಪೃಶ್ಯತೆ ಎಂಬ ಪದ ಬಳಕೆ ವಿರುದ್ಧ ದೊಡ್ಡಬಳ್ಳಾಪುರದ ಛಲವಾಧಿ ಮಹಾಸಭಾ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿ ನಡೆಸಿದರು.
ಇಂತಹ ಹೇಳಿಕೆ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಸಾಬೀತು ಮಾಡಿದೆ, ಜೆಡಿಎಸ್ ಪಕ್ಷದ ಜಾತ್ಯತೀತ ಪದವನ್ನ ತೆಗೆದು ಜಾತಿವಾದಿ ಜೆಡಿಎಸ್ ಪಕ್ಷವೆಂದು ಹೆಸರು ಬದಲಾಯಿಸಿಕೊಳ್ಳಿ, ಕುಮಾರಸ್ವಾಮಿಯವರ ಅವಹೇಳನಕಾರಿ ಹೇಳಿಕೆ ಕಾನೂನು ಬಾಹಿರವಾಗಿದೆ, ಅವರು ಬೇಷರತ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು, ಅಲ್ಲದೆ ಕುಮಾರಸ್ವಾಮಿಯವರ ವಿರುದ್ದ ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸ್ ಉಪ ನಿರೀಕ್ಷರ ಕಚೇರಿಯಲ್ಲಿ ದೂರು ನೀಡಿದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…