ಅಹಮದಾಬಾದ್ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಟಾಟಾ ಗ್ರೂಪ್ ಘೋಷಿಸಿದೆ.
ಅಲ್ಲದೆ ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಸಹ ಭರಿಸುತ್ತೇವೆ ಎಂದು ಟಾಟಾ ಗ್ರೂಪ್ ಹೇಳಿದೆ. ಇದರ ಹೊರತಾಗಿಯೂ ಬಿಜೆ ಮೆಡಿಕಲ್ನ ಹಾಸ್ಟೆಲ್ ನಿರ್ಮಾಣಕ್ಕೂ ನಾವು ಸಹಾಯ ಮಾಡುತ್ತೇವೆ ಎಂದು ಟಾಟಾ ಗ್ರೂಪ್ ಭರವಸೆ ನೀಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…