ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6 ರಿಂದ 8ನೇ ತರಗತಿ) ನೇಮಕಾತಿ-2022ರ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಇಲಾಖೆಯಿಂದ ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ https://schooleducation.karnataka.gov.in ನಲ್ಲಿ ಅ.19ರಂದು ಪ್ರಕಟಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯ್ಕೆಯಾಗಿರುವ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲ ಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ನ್ನು ಅಕ್ಟೋಬರ್ 21 ರಿಂದ ಬೆಳಿಗ್ಗೆ 10.30 ಗಂಟೆಯಿಂದ (ನ್ಯಾಯಾಲಯ ಪ್ರಕರಣಗಳು ಹೊರತುಪಡಿಸಿ) ನೇಮಕಾತಿ ಪ್ರಾಧಿಕಾರಿಯಾದ ಉಪನಿರ್ದೇಶರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಕೊಠಡಿ ಸಂಖ್ಯೆ :126, ಮೊದಲನೇ ಮಹಡಿ ಜಿಲ್ಲಾಡಳಿತ ಭವನ, ಬೀರಸಂದ್ರ ದೇವನಹಳ್ಳಿ ತಾಲ್ಲೂಕು, ಇಲ್ಲಿ ನಡೆಸಲಾಗುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ಇಲಾಖಾ ವೆಬ್ ಸೈಟ್ ನಲ್ಲಿರುವಂತೆ ಎಲ್ಲಾ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಸೂಚಿಸಿದ ಕೌನ್ಸಿಲಿಂಗ್ ಸ್ಥಳದಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು.
ತಡವಾಗಿ ಹಾಜರಾಗುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳಿಗೆ ಬದ್ಧರಾಗಬೇಕಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…