ಅ.29ರಂದು ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಕಡಿತ

ಅಪೆರೆಲ್‌ಪಾರ್ಕ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜು ಆಗುತ್ತಿರುವ ಕಾರಣ ಅ.29ರ ಭಾನುವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆದ್ದರಿಂದ ಎಚ್‌ಟಿ ಮತ್ತು ಎಲ್‌ಟಿ ಗ್ರಾಹಕರು ಮತ್ತು ಸಾರ್ವಜನಿಕರು ವಿದ್ಯುತ್ ಅಡಚಣೆಗೆ ಸಂಬಂಧಿಸಿದಂತೆ ಸಹಕರಿಸಲು ವಿನಂತಿಸಲಾಗಿದೆ.

ವಿದ್ಯುತ್ ಕಡಿತದ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲೂಕಿನ ಕೆಐಎಡಿಬಿ ಮತ್ತು ಕೆಎಸ್‌ಎಸ್‌ಐಡಿಸಿ ಕೈಗಾರಿಕಾ ಪ್ರದೇಶಗಳು, ಬಾಶೆಟ್ಟಿಹಳ್ಳಿ, ದೊಡ್ಡತುಮಕೂರು, ಚಿಕ್ಕತುಮಕೂರು, ಬೈರಸಂದ್ರ, ಹೊಸಹುಡ್ಯ, ಎಸ್‌ಎಲ್‌ಆರ್‌ ಕಾರ್ಖಾನೆ, ಹಿಮತ್‌ಸಿಂಗ್‌ ಕಾರ್ಖಾನೆ, ಏಕಶಿಪಾರ, ಕಸುವನಹಳ್ಳಿ, ಬಿಸುವನಹಳ್ಳಿ,‌ ಅರಳು‌ಮಲ್ಲಿಗೆ, ಎಸ್.ಎಂ.ಗೊಲ್ಲಹಳ್ಳಿ, ಜಕ್ಕಸಂದ್ರ, ಆಲಹಳ್ಳಿ, ಜಿಂಕೆಬಚ್ಚಹಳ್ಳಿ, ಮಜರಹೊಸಹಳ್ಳಿ, ಭುವನೇಶ್ವರಿನಗರ, ಬಾಶೆಟ್ಟಿಹಳ್ಳಿ, ಶ್ರೀನಗರ, ದೊಡ್ಡಬಳ್ಳಾಪುರ ಟೌನ್, ಅಪೆರಲ್ ಪಾರ್ಕ್ ಕೈಗಾರಿಕಾ ಪ್ರದೇಶಗಳು, ಓಬದೇನಹಳ್ಳಿ 3 ನೇ ಕೈಗಾರಿಕಾ ಪ್ರದೇಶಗಳು, ಓಬದೇನಹಳ್ಳಿ, ಅರೇಹಳ್ಳಿಗುಡ್ಡದಹಳ್ಳಿ, ರೈಲ್ವೆ ನಿಲ್ದಾಣ, ಇಂಡೇನಾ ಇಂಡಿಯಾ ಫ್ಯಾಕ್ಟರಿ, ಎಲ್ & ಟಿ ಫ್ಯಾಕ್ಟರಿ, ಜೆ.ಕೆ.ಪೈಂಟ್ಸ್ ಕಾರ್ಖಾನೆ, ಮುತ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

2 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

13 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

14 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

14 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

15 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

22 hours ago