ಅಪೆರೆಲ್ಪಾರ್ಕ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜು ಆಗುತ್ತಿರುವ ಕಾರಣ ಅ.29ರ ಭಾನುವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆದ್ದರಿಂದ ಎಚ್ಟಿ ಮತ್ತು ಎಲ್ಟಿ ಗ್ರಾಹಕರು ಮತ್ತು ಸಾರ್ವಜನಿಕರು ವಿದ್ಯುತ್ ಅಡಚಣೆಗೆ ಸಂಬಂಧಿಸಿದಂತೆ ಸಹಕರಿಸಲು ವಿನಂತಿಸಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಕೆಐಎಡಿಬಿ ಮತ್ತು ಕೆಎಸ್ಎಸ್ಐಡಿಸಿ ಕೈಗಾರಿಕಾ ಪ್ರದೇಶಗಳು, ಬಾಶೆಟ್ಟಿಹಳ್ಳಿ, ದೊಡ್ಡತುಮಕೂರು, ಚಿಕ್ಕತುಮಕೂರು, ಬೈರಸಂದ್ರ, ಹೊಸಹುಡ್ಯ, ಎಸ್ಎಲ್ಆರ್ ಕಾರ್ಖಾನೆ, ಹಿಮತ್ಸಿಂಗ್ ಕಾರ್ಖಾನೆ, ಏಕಶಿಪಾರ, ಕಸುವನಹಳ್ಳಿ, ಬಿಸುವನಹಳ್ಳಿ, ಅರಳುಮಲ್ಲಿಗೆ, ಎಸ್.ಎಂ.ಗೊಲ್ಲಹಳ್ಳಿ, ಜಕ್ಕಸಂದ್ರ, ಆಲಹಳ್ಳಿ, ಜಿಂಕೆಬಚ್ಚಹಳ್ಳಿ, ಮಜರಹೊಸಹಳ್ಳಿ, ಭುವನೇಶ್ವರಿನಗರ, ಬಾಶೆಟ್ಟಿಹಳ್ಳಿ, ಶ್ರೀನಗರ, ದೊಡ್ಡಬಳ್ಳಾಪುರ ಟೌನ್, ಅಪೆರಲ್ ಪಾರ್ಕ್ ಕೈಗಾರಿಕಾ ಪ್ರದೇಶಗಳು, ಓಬದೇನಹಳ್ಳಿ 3 ನೇ ಕೈಗಾರಿಕಾ ಪ್ರದೇಶಗಳು, ಓಬದೇನಹಳ್ಳಿ, ಅರೇಹಳ್ಳಿಗುಡ್ಡದಹಳ್ಳಿ, ರೈಲ್ವೆ ನಿಲ್ದಾಣ, ಇಂಡೇನಾ ಇಂಡಿಯಾ ಫ್ಯಾಕ್ಟರಿ, ಎಲ್ & ಟಿ ಫ್ಯಾಕ್ಟರಿ, ಜೆ.ಕೆ.ಪೈಂಟ್ಸ್ ಕಾರ್ಖಾನೆ, ಮುತ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…