ಅಪೆರೆಲ್ಪಾರ್ಕ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜು ಆಗುತ್ತಿರುವ ಕಾರಣ ಅ.29ರ ಭಾನುವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆದ್ದರಿಂದ ಎಚ್ಟಿ ಮತ್ತು ಎಲ್ಟಿ ಗ್ರಾಹಕರು ಮತ್ತು ಸಾರ್ವಜನಿಕರು ವಿದ್ಯುತ್ ಅಡಚಣೆಗೆ ಸಂಬಂಧಿಸಿದಂತೆ ಸಹಕರಿಸಲು ವಿನಂತಿಸಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಕೆಐಎಡಿಬಿ ಮತ್ತು ಕೆಎಸ್ಎಸ್ಐಡಿಸಿ ಕೈಗಾರಿಕಾ ಪ್ರದೇಶಗಳು, ಬಾಶೆಟ್ಟಿಹಳ್ಳಿ, ದೊಡ್ಡತುಮಕೂರು, ಚಿಕ್ಕತುಮಕೂರು, ಬೈರಸಂದ್ರ, ಹೊಸಹುಡ್ಯ, ಎಸ್ಎಲ್ಆರ್ ಕಾರ್ಖಾನೆ, ಹಿಮತ್ಸಿಂಗ್ ಕಾರ್ಖಾನೆ, ಏಕಶಿಪಾರ, ಕಸುವನಹಳ್ಳಿ, ಬಿಸುವನಹಳ್ಳಿ, ಅರಳುಮಲ್ಲಿಗೆ, ಎಸ್.ಎಂ.ಗೊಲ್ಲಹಳ್ಳಿ, ಜಕ್ಕಸಂದ್ರ, ಆಲಹಳ್ಳಿ, ಜಿಂಕೆಬಚ್ಚಹಳ್ಳಿ, ಮಜರಹೊಸಹಳ್ಳಿ, ಭುವನೇಶ್ವರಿನಗರ, ಬಾಶೆಟ್ಟಿಹಳ್ಳಿ, ಶ್ರೀನಗರ, ದೊಡ್ಡಬಳ್ಳಾಪುರ ಟೌನ್, ಅಪೆರಲ್ ಪಾರ್ಕ್ ಕೈಗಾರಿಕಾ ಪ್ರದೇಶಗಳು, ಓಬದೇನಹಳ್ಳಿ 3 ನೇ ಕೈಗಾರಿಕಾ ಪ್ರದೇಶಗಳು, ಓಬದೇನಹಳ್ಳಿ, ಅರೇಹಳ್ಳಿಗುಡ್ಡದಹಳ್ಳಿ, ರೈಲ್ವೆ ನಿಲ್ದಾಣ, ಇಂಡೇನಾ ಇಂಡಿಯಾ ಫ್ಯಾಕ್ಟರಿ, ಎಲ್ & ಟಿ ಫ್ಯಾಕ್ಟರಿ, ಜೆ.ಕೆ.ಪೈಂಟ್ಸ್ ಕಾರ್ಖಾನೆ, ಮುತ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…