ಅ.29ರಂದು ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಕಡಿತ

ಅಪೆರೆಲ್‌ಪಾರ್ಕ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜು ಆಗುತ್ತಿರುವ ಕಾರಣ ಅ.29ರ ಭಾನುವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆದ್ದರಿಂದ ಎಚ್‌ಟಿ ಮತ್ತು ಎಲ್‌ಟಿ ಗ್ರಾಹಕರು ಮತ್ತು ಸಾರ್ವಜನಿಕರು ವಿದ್ಯುತ್ ಅಡಚಣೆಗೆ ಸಂಬಂಧಿಸಿದಂತೆ ಸಹಕರಿಸಲು ವಿನಂತಿಸಲಾಗಿದೆ.

ವಿದ್ಯುತ್ ಕಡಿತದ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲೂಕಿನ ಕೆಐಎಡಿಬಿ ಮತ್ತು ಕೆಎಸ್‌ಎಸ್‌ಐಡಿಸಿ ಕೈಗಾರಿಕಾ ಪ್ರದೇಶಗಳು, ಬಾಶೆಟ್ಟಿಹಳ್ಳಿ, ದೊಡ್ಡತುಮಕೂರು, ಚಿಕ್ಕತುಮಕೂರು, ಬೈರಸಂದ್ರ, ಹೊಸಹುಡ್ಯ, ಎಸ್‌ಎಲ್‌ಆರ್‌ ಕಾರ್ಖಾನೆ, ಹಿಮತ್‌ಸಿಂಗ್‌ ಕಾರ್ಖಾನೆ, ಏಕಶಿಪಾರ, ಕಸುವನಹಳ್ಳಿ, ಬಿಸುವನಹಳ್ಳಿ,‌ ಅರಳು‌ಮಲ್ಲಿಗೆ, ಎಸ್.ಎಂ.ಗೊಲ್ಲಹಳ್ಳಿ, ಜಕ್ಕಸಂದ್ರ, ಆಲಹಳ್ಳಿ, ಜಿಂಕೆಬಚ್ಚಹಳ್ಳಿ, ಮಜರಹೊಸಹಳ್ಳಿ, ಭುವನೇಶ್ವರಿನಗರ, ಬಾಶೆಟ್ಟಿಹಳ್ಳಿ, ಶ್ರೀನಗರ, ದೊಡ್ಡಬಳ್ಳಾಪುರ ಟೌನ್, ಅಪೆರಲ್ ಪಾರ್ಕ್ ಕೈಗಾರಿಕಾ ಪ್ರದೇಶಗಳು, ಓಬದೇನಹಳ್ಳಿ 3 ನೇ ಕೈಗಾರಿಕಾ ಪ್ರದೇಶಗಳು, ಓಬದೇನಹಳ್ಳಿ, ಅರೇಹಳ್ಳಿಗುಡ್ಡದಹಳ್ಳಿ, ರೈಲ್ವೆ ನಿಲ್ದಾಣ, ಇಂಡೇನಾ ಇಂಡಿಯಾ ಫ್ಯಾಕ್ಟರಿ, ಎಲ್ & ಟಿ ಫ್ಯಾಕ್ಟರಿ, ಜೆ.ಕೆ.ಪೈಂಟ್ಸ್ ಕಾರ್ಖಾನೆ, ಮುತ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

8 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

10 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

10 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

10 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

15 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

16 hours ago