ಅಪೆರೆಲ್ಪಾರ್ಕ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜು ಆಗುತ್ತಿರುವ ಕಾರಣ ಅ.29ರ ಭಾನುವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆದ್ದರಿಂದ ಎಚ್ಟಿ ಮತ್ತು ಎಲ್ಟಿ ಗ್ರಾಹಕರು ಮತ್ತು ಸಾರ್ವಜನಿಕರು ವಿದ್ಯುತ್ ಅಡಚಣೆಗೆ ಸಂಬಂಧಿಸಿದಂತೆ ಸಹಕರಿಸಲು ವಿನಂತಿಸಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಕೆಐಎಡಿಬಿ ಮತ್ತು ಕೆಎಸ್ಎಸ್ಐಡಿಸಿ ಕೈಗಾರಿಕಾ ಪ್ರದೇಶಗಳು, ಬಾಶೆಟ್ಟಿಹಳ್ಳಿ, ದೊಡ್ಡತುಮಕೂರು, ಚಿಕ್ಕತುಮಕೂರು, ಬೈರಸಂದ್ರ, ಹೊಸಹುಡ್ಯ, ಎಸ್ಎಲ್ಆರ್ ಕಾರ್ಖಾನೆ, ಹಿಮತ್ಸಿಂಗ್ ಕಾರ್ಖಾನೆ, ಏಕಶಿಪಾರ, ಕಸುವನಹಳ್ಳಿ, ಬಿಸುವನಹಳ್ಳಿ, ಅರಳುಮಲ್ಲಿಗೆ, ಎಸ್.ಎಂ.ಗೊಲ್ಲಹಳ್ಳಿ, ಜಕ್ಕಸಂದ್ರ, ಆಲಹಳ್ಳಿ, ಜಿಂಕೆಬಚ್ಚಹಳ್ಳಿ, ಮಜರಹೊಸಹಳ್ಳಿ, ಭುವನೇಶ್ವರಿನಗರ, ಬಾಶೆಟ್ಟಿಹಳ್ಳಿ, ಶ್ರೀನಗರ, ದೊಡ್ಡಬಳ್ಳಾಪುರ ಟೌನ್, ಅಪೆರಲ್ ಪಾರ್ಕ್ ಕೈಗಾರಿಕಾ ಪ್ರದೇಶಗಳು, ಓಬದೇನಹಳ್ಳಿ 3 ನೇ ಕೈಗಾರಿಕಾ ಪ್ರದೇಶಗಳು, ಓಬದೇನಹಳ್ಳಿ, ಅರೇಹಳ್ಳಿಗುಡ್ಡದಹಳ್ಳಿ, ರೈಲ್ವೆ ನಿಲ್ದಾಣ, ಇಂಡೇನಾ ಇಂಡಿಯಾ ಫ್ಯಾಕ್ಟರಿ, ಎಲ್ & ಟಿ ಫ್ಯಾಕ್ಟರಿ, ಜೆ.ಕೆ.ಪೈಂಟ್ಸ್ ಕಾರ್ಖಾನೆ, ಮುತ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…