ಅಪೆರೆಲ್ಪಾರ್ಕ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜು ಆಗುತ್ತಿರುವ ಕಾರಣ ಅ.29ರ ಭಾನುವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆದ್ದರಿಂದ ಎಚ್ಟಿ ಮತ್ತು ಎಲ್ಟಿ ಗ್ರಾಹಕರು ಮತ್ತು ಸಾರ್ವಜನಿಕರು ವಿದ್ಯುತ್ ಅಡಚಣೆಗೆ ಸಂಬಂಧಿಸಿದಂತೆ ಸಹಕರಿಸಲು ವಿನಂತಿಸಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಕೆಐಎಡಿಬಿ ಮತ್ತು ಕೆಎಸ್ಎಸ್ಐಡಿಸಿ ಕೈಗಾರಿಕಾ ಪ್ರದೇಶಗಳು, ಬಾಶೆಟ್ಟಿಹಳ್ಳಿ, ದೊಡ್ಡತುಮಕೂರು, ಚಿಕ್ಕತುಮಕೂರು, ಬೈರಸಂದ್ರ, ಹೊಸಹುಡ್ಯ, ಎಸ್ಎಲ್ಆರ್ ಕಾರ್ಖಾನೆ, ಹಿಮತ್ಸಿಂಗ್ ಕಾರ್ಖಾನೆ, ಏಕಶಿಪಾರ, ಕಸುವನಹಳ್ಳಿ, ಬಿಸುವನಹಳ್ಳಿ, ಅರಳುಮಲ್ಲಿಗೆ, ಎಸ್.ಎಂ.ಗೊಲ್ಲಹಳ್ಳಿ, ಜಕ್ಕಸಂದ್ರ, ಆಲಹಳ್ಳಿ, ಜಿಂಕೆಬಚ್ಚಹಳ್ಳಿ, ಮಜರಹೊಸಹಳ್ಳಿ, ಭುವನೇಶ್ವರಿನಗರ, ಬಾಶೆಟ್ಟಿಹಳ್ಳಿ, ಶ್ರೀನಗರ, ದೊಡ್ಡಬಳ್ಳಾಪುರ ಟೌನ್, ಅಪೆರಲ್ ಪಾರ್ಕ್ ಕೈಗಾರಿಕಾ ಪ್ರದೇಶಗಳು, ಓಬದೇನಹಳ್ಳಿ 3 ನೇ ಕೈಗಾರಿಕಾ ಪ್ರದೇಶಗಳು, ಓಬದೇನಹಳ್ಳಿ, ಅರೇಹಳ್ಳಿಗುಡ್ಡದಹಳ್ಳಿ, ರೈಲ್ವೆ ನಿಲ್ದಾಣ, ಇಂಡೇನಾ ಇಂಡಿಯಾ ಫ್ಯಾಕ್ಟರಿ, ಎಲ್ & ಟಿ ಫ್ಯಾಕ್ಟರಿ, ಜೆ.ಕೆ.ಪೈಂಟ್ಸ್ ಕಾರ್ಖಾನೆ, ಮುತ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…