ಆಂಧ್ರಪ್ರದೇಶದಿಂದ ಅಕ್ರಮವಾಗಿ ಹೆಂಡವನ್ನು ಸ್ಕೂಟಿಯಲ್ಲಿ ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಾಲ್ಲೂಕಿನ ವರದನಹಳ್ಳಿ ನಿವಾಸಿ ಪವಿತ್ರಾ ಎಂಬಾಕೆ ಪ್ರತಿನಿತ್ಯ ಆಂಧ್ರ ಮೂಲದಿಂದ ನೀರಾ (ಹೆಂಡ )ವನ್ನು ತಂದು ಮಾರಾಟ ಮಾಡುತ್ತಿದ್ದಾಳೆ ಎಂಬ ದೂರಿನ ಹಿನ್ನೆಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಮತ್ತು ತಂಡ ಆರೋಪಿಯನ್ನು ಸಾಕ್ಷಿ ಸಮೇತ ಪವಿತ್ರಳಾನ್ನು ಬಂಧಿಸಿದ್ದಾರೆ.
ಸ್ಕೂಟಿಯ ಸೀಟ್ ಕೆಳಗೆ, ಬ್ಯಾಗ್ ಹಾಗೂ ಚೀಲದಲ್ಲಿ ಸಾಗಿಸುತ್ತಿದ್ದ ಸುಮಾರು 7 ಸಾವಿರ ರೂ. ಮೌಲ್ಯದ 70 ಲೀಟರ್ ಹೆಂಡವನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಪವಿತ್ರಳಾ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಗೆ ಪೊಲೀಸ್ ಇಲಾಖೆ ಮುಂದಾಗಿದೆ. ತನಿಖೆ ನಂತರ ಮತ್ತಷ್ಟು ಮಾಹಿತಿ ಹೊರಬೀಳಲಿದೆ.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…