ಆಂಧ್ರಪ್ರದೇಶದಿಂದ ಅಕ್ರಮವಾಗಿ ಹೆಂಡವನ್ನು ಸ್ಕೂಟಿಯಲ್ಲಿ ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಾಲ್ಲೂಕಿನ ವರದನಹಳ್ಳಿ ನಿವಾಸಿ ಪವಿತ್ರಾ ಎಂಬಾಕೆ ಪ್ರತಿನಿತ್ಯ ಆಂಧ್ರ ಮೂಲದಿಂದ ನೀರಾ (ಹೆಂಡ )ವನ್ನು ತಂದು ಮಾರಾಟ ಮಾಡುತ್ತಿದ್ದಾಳೆ ಎಂಬ ದೂರಿನ ಹಿನ್ನೆಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಮತ್ತು ತಂಡ ಆರೋಪಿಯನ್ನು ಸಾಕ್ಷಿ ಸಮೇತ ಪವಿತ್ರಳಾನ್ನು ಬಂಧಿಸಿದ್ದಾರೆ.
ಸ್ಕೂಟಿಯ ಸೀಟ್ ಕೆಳಗೆ, ಬ್ಯಾಗ್ ಹಾಗೂ ಚೀಲದಲ್ಲಿ ಸಾಗಿಸುತ್ತಿದ್ದ ಸುಮಾರು 7 ಸಾವಿರ ರೂ. ಮೌಲ್ಯದ 70 ಲೀಟರ್ ಹೆಂಡವನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಪವಿತ್ರಳಾ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಗೆ ಪೊಲೀಸ್ ಇಲಾಖೆ ಮುಂದಾಗಿದೆ. ತನಿಖೆ ನಂತರ ಮತ್ತಷ್ಟು ಮಾಹಿತಿ ಹೊರಬೀಳಲಿದೆ.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…