ರೇನ್ ಬೋ ಕನ್ನಡ ಕಾಮನಬಿಲ್ಲು 101.3ನ್ನು ಬೆಂಗಳೂರಿನ ಆಕಾಶವಾಣಿ ಮುಖ್ಯವಾಹಿನಿಗೆ ವಿಲೀನಗೊಳಿಸುತ್ತಿರುವುದರಿಂದ ಕಾರ್ಯಕ್ರಮಗಳ ಅವಧಿಯನ್ನು 18 ಗಂಟೆಯಿಂದ 5 ಗಂಟೆಗೆ ಇಳಿಸಿ ಹಾಗೂ ಪ್ರತಿದಿನ 3 ಜನ ನಿರೂಪಕ ಕನ್ನಡ ಆರ್.ಜೆ.ಗಳಿಂದ 1 ಆರ್.ಜೆ.ಗಳಿಗೆ ಇಳಿಸಿ, ಆರ್.ಜೆ. ಗಳಿಗೆ ಕೆಲಸವಿಲ್ಲದೆ ನಿರುದ್ಯೋಗ ವಂಚಿತರಾಗಿದ್ದಾರೆ.
ವಿಲೀನದಿಂದ ಮುಕ್ತಗೊಳಿಸಿ ಈಗಿರುವ ರೀತಿಯಲ್ಲಿಯೇ ಆಕಾಶವಾಣಿ ಎಫ್.ಎಂ. ರೇನ್ ಬೋ ಕನ್ನಡ ಕಾಮನಬಿಲ್ಲು ಕಾರ್ಯಕ್ರಮ ನಡೆಸಲು ಅನುಮತಿ ಕೊಡಿಸಿಕೊಡುವಂತೆ ಕೋರಲಾಗಿದೆ.
ಆದುದರಿಂದ, ಮನವಿಯನ್ನು ಪರಿಗಣಿಸಿ ಕನ್ನಡ ಆರ್.ಜೆ.ಗಳ ಹಾಗೂ ಕರ್ನಾಟಕದ ಕೇಳುಗರ ಹಿತದೃಷ್ಟಿಯಿಂದ ಆಕಾಶವಾಣಿ ಎಫ್.ಎಂ. ರೇನ್ ಬೋ ಕನ್ನಡ ಕಾಮನಬಿಲ್ಲು ಕಾರ್ಯಕ್ರಮಗಳನ್ನು ಈಗಿರುವ ರೀತಿಯಲ್ಲಿಯೇ ಉಳಿಸಿಕೊಳ್ಳಲು ಸಂಬಂಧಿಸಿದವರಿಗೆ ಸೂಚಿಸುವಂತೆ ಮುಖ್ಯಮಂತ್ರಿಯವರಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ.
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…