ರೇನ್ ಬೋ ಕನ್ನಡ ಕಾಮನಬಿಲ್ಲು 101.3ನ್ನು ಬೆಂಗಳೂರಿನ ಆಕಾಶವಾಣಿ ಮುಖ್ಯವಾಹಿನಿಗೆ ವಿಲೀನಗೊಳಿಸುತ್ತಿರುವುದರಿಂದ ಕಾರ್ಯಕ್ರಮಗಳ ಅವಧಿಯನ್ನು 18 ಗಂಟೆಯಿಂದ 5 ಗಂಟೆಗೆ ಇಳಿಸಿ ಹಾಗೂ ಪ್ರತಿದಿನ 3 ಜನ ನಿರೂಪಕ ಕನ್ನಡ ಆರ್.ಜೆ.ಗಳಿಂದ 1 ಆರ್.ಜೆ.ಗಳಿಗೆ ಇಳಿಸಿ, ಆರ್.ಜೆ. ಗಳಿಗೆ ಕೆಲಸವಿಲ್ಲದೆ ನಿರುದ್ಯೋಗ ವಂಚಿತರಾಗಿದ್ದಾರೆ.
ವಿಲೀನದಿಂದ ಮುಕ್ತಗೊಳಿಸಿ ಈಗಿರುವ ರೀತಿಯಲ್ಲಿಯೇ ಆಕಾಶವಾಣಿ ಎಫ್.ಎಂ. ರೇನ್ ಬೋ ಕನ್ನಡ ಕಾಮನಬಿಲ್ಲು ಕಾರ್ಯಕ್ರಮ ನಡೆಸಲು ಅನುಮತಿ ಕೊಡಿಸಿಕೊಡುವಂತೆ ಕೋರಲಾಗಿದೆ.
ಆದುದರಿಂದ, ಮನವಿಯನ್ನು ಪರಿಗಣಿಸಿ ಕನ್ನಡ ಆರ್.ಜೆ.ಗಳ ಹಾಗೂ ಕರ್ನಾಟಕದ ಕೇಳುಗರ ಹಿತದೃಷ್ಟಿಯಿಂದ ಆಕಾಶವಾಣಿ ಎಫ್.ಎಂ. ರೇನ್ ಬೋ ಕನ್ನಡ ಕಾಮನಬಿಲ್ಲು ಕಾರ್ಯಕ್ರಮಗಳನ್ನು ಈಗಿರುವ ರೀತಿಯಲ್ಲಿಯೇ ಉಳಿಸಿಕೊಳ್ಳಲು ಸಂಬಂಧಿಸಿದವರಿಗೆ ಸೂಚಿಸುವಂತೆ ಮುಖ್ಯಮಂತ್ರಿಯವರಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…