ರೇನ್ ಬೋ ಕನ್ನಡ ಕಾಮನಬಿಲ್ಲು 101.3ನ್ನು ಬೆಂಗಳೂರಿನ ಆಕಾಶವಾಣಿ ಮುಖ್ಯವಾಹಿನಿಗೆ ವಿಲೀನಗೊಳಿಸುತ್ತಿರುವುದರಿಂದ ಕಾರ್ಯಕ್ರಮಗಳ ಅವಧಿಯನ್ನು 18 ಗಂಟೆಯಿಂದ 5 ಗಂಟೆಗೆ ಇಳಿಸಿ ಹಾಗೂ ಪ್ರತಿದಿನ 3 ಜನ ನಿರೂಪಕ ಕನ್ನಡ ಆರ್.ಜೆ.ಗಳಿಂದ 1 ಆರ್.ಜೆ.ಗಳಿಗೆ ಇಳಿಸಿ, ಆರ್.ಜೆ. ಗಳಿಗೆ ಕೆಲಸವಿಲ್ಲದೆ ನಿರುದ್ಯೋಗ ವಂಚಿತರಾಗಿದ್ದಾರೆ.
ವಿಲೀನದಿಂದ ಮುಕ್ತಗೊಳಿಸಿ ಈಗಿರುವ ರೀತಿಯಲ್ಲಿಯೇ ಆಕಾಶವಾಣಿ ಎಫ್.ಎಂ. ರೇನ್ ಬೋ ಕನ್ನಡ ಕಾಮನಬಿಲ್ಲು ಕಾರ್ಯಕ್ರಮ ನಡೆಸಲು ಅನುಮತಿ ಕೊಡಿಸಿಕೊಡುವಂತೆ ಕೋರಲಾಗಿದೆ.
ಆದುದರಿಂದ, ಮನವಿಯನ್ನು ಪರಿಗಣಿಸಿ ಕನ್ನಡ ಆರ್.ಜೆ.ಗಳ ಹಾಗೂ ಕರ್ನಾಟಕದ ಕೇಳುಗರ ಹಿತದೃಷ್ಟಿಯಿಂದ ಆಕಾಶವಾಣಿ ಎಫ್.ಎಂ. ರೇನ್ ಬೋ ಕನ್ನಡ ಕಾಮನಬಿಲ್ಲು ಕಾರ್ಯಕ್ರಮಗಳನ್ನು ಈಗಿರುವ ರೀತಿಯಲ್ಲಿಯೇ ಉಳಿಸಿಕೊಳ್ಳಲು ಸಂಬಂಧಿಸಿದವರಿಗೆ ಸೂಚಿಸುವಂತೆ ಮುಖ್ಯಮಂತ್ರಿಯವರಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…