ರೇನ್ ಬೋ ಕನ್ನಡ ಕಾಮನಬಿಲ್ಲು 101.3ನ್ನು ಬೆಂಗಳೂರಿನ ಆಕಾಶವಾಣಿ ಮುಖ್ಯವಾಹಿನಿಗೆ ವಿಲೀನಗೊಳಿಸುತ್ತಿರುವುದರಿಂದ ಕಾರ್ಯಕ್ರಮಗಳ ಅವಧಿಯನ್ನು 18 ಗಂಟೆಯಿಂದ 5 ಗಂಟೆಗೆ ಇಳಿಸಿ ಹಾಗೂ ಪ್ರತಿದಿನ 3 ಜನ ನಿರೂಪಕ ಕನ್ನಡ ಆರ್.ಜೆ.ಗಳಿಂದ 1 ಆರ್.ಜೆ.ಗಳಿಗೆ ಇಳಿಸಿ, ಆರ್.ಜೆ. ಗಳಿಗೆ ಕೆಲಸವಿಲ್ಲದೆ ನಿರುದ್ಯೋಗ ವಂಚಿತರಾಗಿದ್ದಾರೆ.
ವಿಲೀನದಿಂದ ಮುಕ್ತಗೊಳಿಸಿ ಈಗಿರುವ ರೀತಿಯಲ್ಲಿಯೇ ಆಕಾಶವಾಣಿ ಎಫ್.ಎಂ. ರೇನ್ ಬೋ ಕನ್ನಡ ಕಾಮನಬಿಲ್ಲು ಕಾರ್ಯಕ್ರಮ ನಡೆಸಲು ಅನುಮತಿ ಕೊಡಿಸಿಕೊಡುವಂತೆ ಕೋರಲಾಗಿದೆ.
ಆದುದರಿಂದ, ಮನವಿಯನ್ನು ಪರಿಗಣಿಸಿ ಕನ್ನಡ ಆರ್.ಜೆ.ಗಳ ಹಾಗೂ ಕರ್ನಾಟಕದ ಕೇಳುಗರ ಹಿತದೃಷ್ಟಿಯಿಂದ ಆಕಾಶವಾಣಿ ಎಫ್.ಎಂ. ರೇನ್ ಬೋ ಕನ್ನಡ ಕಾಮನಬಿಲ್ಲು ಕಾರ್ಯಕ್ರಮಗಳನ್ನು ಈಗಿರುವ ರೀತಿಯಲ್ಲಿಯೇ ಉಳಿಸಿಕೊಳ್ಳಲು ಸಂಬಂಧಿಸಿದವರಿಗೆ ಸೂಚಿಸುವಂತೆ ಮುಖ್ಯಮಂತ್ರಿಯವರಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ.
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…