ಇತ್ತೀಚೆಗೆ ನಗರದಲ್ಲಿ ಒಂದಿಲ್ಲೊಂದು ಅಪಘಾತಗಳು ಸಂಭವಿಸಿ ಆನೇಕ ಸಾವು-ನೋವುಗಳು ಕಂಡುಬರುತ್ತಿವೆ. ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಲು ಅಪಘಾತಗಳು ಹೆಚ್ಚಾಗಿ ಆಗುವ ಸ್ಥಳಗಳಿಗೆ ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಹಾಗೂ ಪಿಡಬ್ಲ್ಯೂಡಿ ಇಂಜಿನಿಯರ್ ಪುರುಷೋತ್ತಮ ಅವರು ಭೇಟಿ ನೀಡಿ ಪರಿಶೀಲಿಸಿ, ಅಪಘಾತ ನಡೆಯದಂತೆ ತಡೆಯಲು ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಬೇಕು ಎಂದು ಸಮಾಲೋಚಿಸಿದರು.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…