ಶನಿವಾರಸಂತೆಯ ಆಟೋ ಚಾಲಕ ಆಟೋ (ಭಾವ) ಮಂಜುನಾಥ್ (50).
ಆಟೋ ಚಾಲಕ ಆಟೋದಲ್ಲಿ ಮಲಗಿರುವಾಗಲೇ ಇಹಲೋಕ ತ್ಯಜಿಸಿದ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ.
ಶನಿವಾರಸಂತೆಯ ಸಿದ್ದಲಿಂಗಪುರ ನಿವಾಸಿ ಮಂಜುನಾಥ್ (50) ಮೃತಪಟ್ಟ ಆಟೋ ಚಾಲಕ.
ಪ್ರತಿನಿತ್ಯ ಆಟೋದಲ್ಲೇ ಮಲಗಿ, ಆಟೋ ನಿಲ್ದಾಣದಲ್ಲಿ ರಾತ್ರಿ ಕಳೆಯುತ್ತಿದ್ದರು ಎನ್ನಲಾಗಿದೆ.
ನಿನ್ನೆಯೂ ಸಹ ಆಟೋದಲ್ಲೇ ಮಲಗಿದ್ದರು.
ಬೆಳಗ್ಗೆ ಇತರೆ ಆಟೋದವರು ಬಂದು ನೋಡಿದಾಗ ಆಟೋದಲ್ಲೇ ಪ್ರಾಣ ಬಿಟ್ಟಿರುವ ವಿಷಯ ತಿಳಿದು ಬಂದಿದೆ.
ಕಳೆದ 15 ವರ್ಷಕ್ಕೂ ಹೆಚ್ಚು ಕಾಲ ಇದೆ ವೃತ್ತಿಯಲ್ಲಿ ಇದ್ದರು ಎನ್ನಲಾಗಿದೆ.
ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ವಿವಾಹವಾಗಿದ್ದು ಮನೆಯಲ್ಲಿ ಮನಸ್ತಾಪದಿಂದ ಕುಟುಂಬದಿಂದ ದೂರ ಉಳಿದಿದ್ದರು ಎಂದು ಹೇಳಲಾಗಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…