ಶನಿವಾರಸಂತೆಯ ಆಟೋ ಚಾಲಕ ಆಟೋ (ಭಾವ) ಮಂಜುನಾಥ್ (50).
ಆಟೋ ಚಾಲಕ ಆಟೋದಲ್ಲಿ ಮಲಗಿರುವಾಗಲೇ ಇಹಲೋಕ ತ್ಯಜಿಸಿದ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ.
ಶನಿವಾರಸಂತೆಯ ಸಿದ್ದಲಿಂಗಪುರ ನಿವಾಸಿ ಮಂಜುನಾಥ್ (50) ಮೃತಪಟ್ಟ ಆಟೋ ಚಾಲಕ.
ಪ್ರತಿನಿತ್ಯ ಆಟೋದಲ್ಲೇ ಮಲಗಿ, ಆಟೋ ನಿಲ್ದಾಣದಲ್ಲಿ ರಾತ್ರಿ ಕಳೆಯುತ್ತಿದ್ದರು ಎನ್ನಲಾಗಿದೆ.
ನಿನ್ನೆಯೂ ಸಹ ಆಟೋದಲ್ಲೇ ಮಲಗಿದ್ದರು.
ಬೆಳಗ್ಗೆ ಇತರೆ ಆಟೋದವರು ಬಂದು ನೋಡಿದಾಗ ಆಟೋದಲ್ಲೇ ಪ್ರಾಣ ಬಿಟ್ಟಿರುವ ವಿಷಯ ತಿಳಿದು ಬಂದಿದೆ.
ಕಳೆದ 15 ವರ್ಷಕ್ಕೂ ಹೆಚ್ಚು ಕಾಲ ಇದೆ ವೃತ್ತಿಯಲ್ಲಿ ಇದ್ದರು ಎನ್ನಲಾಗಿದೆ.
ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ವಿವಾಹವಾಗಿದ್ದು ಮನೆಯಲ್ಲಿ ಮನಸ್ತಾಪದಿಂದ ಕುಟುಂಬದಿಂದ ದೂರ ಉಳಿದಿದ್ದರು ಎಂದು ಹೇಳಲಾಗಿದೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…