ಶನಿವಾರಸಂತೆಯ ಆಟೋ ಚಾಲಕ ಆಟೋ (ಭಾವ) ಮಂಜುನಾಥ್ (50).
ಆಟೋ ಚಾಲಕ ಆಟೋದಲ್ಲಿ ಮಲಗಿರುವಾಗಲೇ ಇಹಲೋಕ ತ್ಯಜಿಸಿದ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ.
ಶನಿವಾರಸಂತೆಯ ಸಿದ್ದಲಿಂಗಪುರ ನಿವಾಸಿ ಮಂಜುನಾಥ್ (50) ಮೃತಪಟ್ಟ ಆಟೋ ಚಾಲಕ.
ಪ್ರತಿನಿತ್ಯ ಆಟೋದಲ್ಲೇ ಮಲಗಿ, ಆಟೋ ನಿಲ್ದಾಣದಲ್ಲಿ ರಾತ್ರಿ ಕಳೆಯುತ್ತಿದ್ದರು ಎನ್ನಲಾಗಿದೆ.
ನಿನ್ನೆಯೂ ಸಹ ಆಟೋದಲ್ಲೇ ಮಲಗಿದ್ದರು.
ಬೆಳಗ್ಗೆ ಇತರೆ ಆಟೋದವರು ಬಂದು ನೋಡಿದಾಗ ಆಟೋದಲ್ಲೇ ಪ್ರಾಣ ಬಿಟ್ಟಿರುವ ವಿಷಯ ತಿಳಿದು ಬಂದಿದೆ.
ಕಳೆದ 15 ವರ್ಷಕ್ಕೂ ಹೆಚ್ಚು ಕಾಲ ಇದೆ ವೃತ್ತಿಯಲ್ಲಿ ಇದ್ದರು ಎನ್ನಲಾಗಿದೆ.
ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ವಿವಾಹವಾಗಿದ್ದು ಮನೆಯಲ್ಲಿ ಮನಸ್ತಾಪದಿಂದ ಕುಟುಂಬದಿಂದ ದೂರ ಉಳಿದಿದ್ದರು ಎಂದು ಹೇಳಲಾಗಿದೆ.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…