ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು, ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ www.sw.kar.nic.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 2023ರ ಜೂನ್ 15 ರಿಂದ ಪ್ರಾರಂಭವಾಗಿ ಜುಲೈ 15 ಕೊನೆಯ ದಿನಾಂಕವಾಗಿರುತ್ತದೆ.
ಷರತ್ತುಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು-562110. ದೂರವಾಣಿ ಸಂಖ್ಯೆ; 29787447 ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ-ದೂ.ಸಂ.; 27681784, ದೊಡ್ಡಬಳ್ಳಾಪುರ-ದೂ.ಸಂ.; 27623681, ಹೊಸಕೋಟೆ-ದೂ.ಸಂ.; 27931528 ಮತ್ತು ನೆಲಮಂಗಲ-ದೂ.ಸಂ.; 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕಿ ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
View Comments
Instagram referred
Nice