ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ! ತುಮಕೂರು ಡಿಸಿಯಾಗಿ ಕೆ.ಶ್ರೀನಿವಾಸ್ ವರ್ಗಾವಣೆ

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ 10 ಮಂದಿ ಐಎಎಸ್ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳ ಮಾಹಿತಿ

1). ಕೆ.ಶ್ರೀನಿವಾಸ್, ಜಿಲ್ಲಾಧಿಕಾರಿ, ತುಮಕೂರು

2). ಮುಲ್ಲೈ ಮುಹಿಲನ್, ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ

3). ಕೆ.ಎಂ.ಜಾನಕಿ, ಜಿಲ್ಲಾಧಿಕಾರಿ, ಬಾಗಲಕೋಟೆ

4). ಪಿ.ಎನ್.ರವೀಂದ್ರ, ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ

5). ಡಾ.ಕುಮಾರ, ಜಿಲ್ಲಾಧಿಕಾರಿ, ಮಂಡ್ಯ

6). ನವೀನ್ ಕುಮಾರ್ ರಾಜು, ವಸತಿ ಶಿಕ್ಷಣ ಸೊಸೈಟಿ ಇಡಿ

7). ಡಾ. ಎಂ.ವಿ.ವೆಂಕಟೇಶ್, ಪಶುಸಂಗೋಪನಾ ಇಲಾಖೆ ಆಯುಕ್ತ

8). ಎ.ಎಂ.ಯೋಗೇಶ್, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ

9). ಜಿ.ಪ್ರಭು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಯುಕ್ತ

10). ಪಲ್ಲವಿ ಆಕುರಾತಿ, ಹೆಚ್ಚುವರಿ ಯೋಜನಾ ನಿರ್ದೇಶಕಿ & ಸಕಾಲ ಮಿಷನ್

Leave a Reply

Your email address will not be published. Required fields are marked *