ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ 10 ಮಂದಿ ಐಎಎಸ್ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
1). ಕೆ.ಶ್ರೀನಿವಾಸ್, ಜಿಲ್ಲಾಧಿಕಾರಿ, ತುಮಕೂರು
2). ಮುಲ್ಲೈ ಮುಹಿಲನ್, ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ
3). ಕೆ.ಎಂ.ಜಾನಕಿ, ಜಿಲ್ಲಾಧಿಕಾರಿ, ಬಾಗಲಕೋಟೆ
4). ಪಿ.ಎನ್.ರವೀಂದ್ರ, ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ
5). ಡಾ.ಕುಮಾರ, ಜಿಲ್ಲಾಧಿಕಾರಿ, ಮಂಡ್ಯ
6). ನವೀನ್ ಕುಮಾರ್ ರಾಜು, ವಸತಿ ಶಿಕ್ಷಣ ಸೊಸೈಟಿ ಇಡಿ
7). ಡಾ. ಎಂ.ವಿ.ವೆಂಕಟೇಶ್, ಪಶುಸಂಗೋಪನಾ ಇಲಾಖೆ ಆಯುಕ್ತ
8). ಎ.ಎಂ.ಯೋಗೇಶ್, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ
9). ಜಿ.ಪ್ರಭು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಯುಕ್ತ
10). ಪಲ್ಲವಿ ಆಕುರಾತಿ, ಹೆಚ್ಚುವರಿ ಯೋಜನಾ ನಿರ್ದೇಶಕಿ & ಸಕಾಲ ಮಿಷನ್
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…