ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ 10 ಮಂದಿ ಐಎಎಸ್ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
1). ಕೆ.ಶ್ರೀನಿವಾಸ್, ಜಿಲ್ಲಾಧಿಕಾರಿ, ತುಮಕೂರು
2). ಮುಲ್ಲೈ ಮುಹಿಲನ್, ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ
3). ಕೆ.ಎಂ.ಜಾನಕಿ, ಜಿಲ್ಲಾಧಿಕಾರಿ, ಬಾಗಲಕೋಟೆ
4). ಪಿ.ಎನ್.ರವೀಂದ್ರ, ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ
5). ಡಾ.ಕುಮಾರ, ಜಿಲ್ಲಾಧಿಕಾರಿ, ಮಂಡ್ಯ
6). ನವೀನ್ ಕುಮಾರ್ ರಾಜು, ವಸತಿ ಶಿಕ್ಷಣ ಸೊಸೈಟಿ ಇಡಿ
7). ಡಾ. ಎಂ.ವಿ.ವೆಂಕಟೇಶ್, ಪಶುಸಂಗೋಪನಾ ಇಲಾಖೆ ಆಯುಕ್ತ
8). ಎ.ಎಂ.ಯೋಗೇಶ್, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ
9). ಜಿ.ಪ್ರಭು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಯುಕ್ತ
10). ಪಲ್ಲವಿ ಆಕುರಾತಿ, ಹೆಚ್ಚುವರಿ ಯೋಜನಾ ನಿರ್ದೇಶಕಿ & ಸಕಾಲ ಮಿಷನ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…